Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಮಾದಿಗ ಒಳ ಮೀಸಲಾತಿ ಜಾಗೃತಿ ಕಾರ್ಯಕ್ರಮ & ಜಗಜೀವನ್ ರಾಮ್ 118ನೇ ಜಯಂತಿ ಆಚರಣೆ.

Advertisement
ಮೊಳಕಾಲ್ಮೂರು: ಕರ್ನಾಟಕ ಸರ್ಕಾರ ಗೌರವಾನ್ವಿತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣೆ ಆಯೋಗವು ಪರಿಶಿಷ್ಟ ಜಾತಿ ಒಳಮಿಸಲಾತಿ ವರ್ಗೀಕರಣ ಸಂಬಂಧ ಕಾರ್ಯಕ್ರಮ ಮಾಡುತ್ತಿರುವುದು ಸಂತೋಷದ ವಿಚಾರ ಎಂದು ಬಿ ನಾಗರಾಜ ನಿವೃತ್ತ ಖಜಾನಾಧಿಕಾರಿಗಳು ತಿಳಿಸಿದರು.



ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಶನಿವಾರ ಒಳ ಮೀಸಲಾತಿ ಜಾಗೃತಿ ಕಾರ್ಯಗಾರ ಮತ್ತು ಜಗಜೀವನ್ ರಾಮ್ ಅವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾದಿಗ ಸಮಾಜದ ಬಾಂಧವರಿಗೆ ಒಂದು ಉತ್ತಮ ಅವಕಾಶ ಬಂದಿದೆ ಅದನ್ನು ಎಲ್ಲರೂ ಉಪಯೋಗಿಸಿಕೊಳ್ಳಬೇಕು ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಯ ಸಮುದಾಯದವರು ಅತ್ಯಂತ ಮ
ಕಾಳಜಿ ವಹಿಸಿ ಕಡ್ಡಾಯವಾಗಿ ಮರೆಯದೆ ಸರ್ಕಾರದಿಂದ ಅಧಿಕಾರಿಗಳನ್ನು ಕಳಿಸುತ್ತಾರೆ, ಅವರು ಬಂದ ಮೇಲೆ ಕೌಟುಂಬಿಕ ಶಿಕ್ಷಣ ಆರ್ಥಿಕ ಸಾಮಾಜಿಕ ಇನ್ನು ಅನೇಕ ಅಂಶಗಳನ್ನು ಒಳಗಂದ ಸಮೀಕ್ಷೆಯ ನಿಯೋಗ ಬರಲಿದೆ ಎಲ್ಲರೂ ತಪ್ಪದೇ ಪಾಲ್ಗೊಳ್ಳಬೇಕು.

ತಾಲೂಕಿನ ಎಲ್ಲಾ ಹಟ್ಟಿಗಳಲ್ಲಿ ಸಮಸ್ಯೆಗೆ ಬಂದ ಮೇಲೆ ತಪ್ಪದೇ ಎಲ್ಲಾ ರೆಕಾರ್ಡ್ಗಳಿಗೆ ಹುಡುಕಾಡದೇ ಎಲ್ಲಾ ವನ್ನು ತಮ್ಮ ಬಳಿ ಜೆರಾಕ್ಸ್ ಮಾಡಿಸಿ ಇಟ್ಟುಕೊಳ್ಳಬೇಕು ನಿಮಗೆ ತಿಳಿಸಿದ ನಿಖರ ಅಂಶಗಳನ್ನು ಭರ್ತಿ ಮಾಡಬೇಕು ಗಮನವಿರಲಿ ಮಾದಿಗ ಎಂಬ ಶಬ್ದವನ್ನು ನಿಖರವಾಗಿ ಬರೆಯಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಬಿಟಿ ನಾಗಭೂಷಣ್, ಮುಖಂಡರಾದ ಪ್ರಕಾಶ್, ಮತ್ತು ಕರಿಬಸಪ್ಪ ಇದರ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಹೆಜ್ಜನಳ್ಳಿ ನಾಗರಾಜ್ ಪತ್ರಕರ್ತರ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನ್, ಮಾಜಿ ಅಧ್ಯಕ್ಷರಾದ ರಾಜಶೇಖರ್, ಮುಖಂಡರಾದ ತಿಪ್ಪೇಸ್ವಾಮಿ ದುರ್ಗೇಶ್ ಕರಿಬಸಪ್ಪ ಹೊನ್ನೂರ್ ಸ್ವಾಮಿ ಚಂದ್ರು ಇನ್ನು ಹಲವಾರು ಪ್ರಸ್ತುತರಿದ್ದರು.

ವರದಿ : ಪಿಎಂ ಗಂಗಾಧರ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್