Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೈಸ್ವಾಲ್ ಶತಕ, ಆಕಾಶ್ ದೀಪ್ ಅರ್ಧ ಶತಕ

Advertisement
----------------------------------------------------ಭಾರತ ತಂಡಕ್ಕೆ 287 ರನ್ ಗಳ ಮುನ್ನಡೆ

ಲಂಡನ್: ಯಶಸ್ವಿ ಜೈಸ್ವಾಲ್ ಅವರ ಆಕರ್ಷಕ ಶತಕ (118) ಹಾಗೂ ಆಕಾಶ್ ದೀಪ್ ಅವರ ಚೊಚ್ಚಲ ಅರ್ಧ ಶತಕ ( 66) ನೆರವಿನಿಂದ ಭಾರತ ಕ್ರಿಕೆಟ್ ತಂಡವು ಇಲ್ಲಿ ನಡೆದಿರುವ ಐದನೇ ಹಾಗೂ ಅಂತಿಮ ಕ್ರಿಕೆಟ್ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಒಟ್ಟಾರೆ 287 ರನ್ ಮುನ್ನಡೆ ಪಡೆದಿದೆ.

ಕೆನಿಂಗ್ಟನ್ ಓವೆಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಪಂದ್ಯದ ಮೂರನೇ ದಿನ ಚಹಾ ವಿರಾಮದ ನಂತರದ ಆಟದಲ್ಲಿ ಭಾರತ ತನ್ನ ದ್ವಿತೀಯ ಸರದಿಯಲ್ಲಿ 6 ವಿಕೆಟ್ ಗೆ 310 ರನ್ ಗಳಿಸಿದ್ದು, 287 ರನ್ ಗಳ ಮುನ್ನಡೆ ಪಡೆದು ಐದನೇ ಟೆಸ್ಟ್ ಪಂದ್ಯವನ್ನು ಗೆದ್ದು ಸರಣಿಯನ್ನು 2-2 ರಿಂದ ಸಮ ಮಾಡಿಕೊಳ್ಳುವ ನಿಟ್ಟಿನಲ್ಲಿ ಉತ್ತಮ ಯತ್ನ ನಡೆಸಿದೆ.



---------------------------ಯಶಸ್ವಿ ಜೈಸ್ವಾಲ್ ಆಕರ್ಷಕ ಶತಕ (118)

ಎಡಗೈ ಆರಂಭ ಆಟಗಾರ ಜೈಸ್ವಾಲ್ 164 ಎಸೆತಗಳಲ್ಲಿ 14 ಬೌಂಡರಿ, 2 ಸಿಕ್ಸರ್ ನೆರವಿನಿಂದ 118 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಎರಡನೇ ದಿನದಾಂತ್ಯಕ್ಕೆ ರಾತ್ರಿ ಕಾವಲುಗಾರನಾಗಿ ಆಡಲು ಬಂದ ಆಕಾಶ್ ದೀಪ್ ಅವರು ಟೆಸ್ಟ್ ಕ್ರಿಕೆಟ್ ನಲ್ಲಿ ತಮ್ಮ ಚೊಚ್ಚಲ ಅರ್ಧ ಶತಕ ಸಿಡಿಸಿದರು. ಅವರು 94 ಎಸೆತಗಳನ್ನು ಎದುರಿಸಿ 12 ಬೌಂಡರಿಗಳನ್ನು ಸಿಡಿಸಿ ಶುಭಮಾನ್ ಗಿಲ್ ಪಾಳಯದಲ್ಲಿ ಹೊಸ ಹುರುಪು ಮೂಡಿಸಿದರು.

ಆದರೆ ನಾಯಕ ಶುಭಮಾನ್ ಗಿಲ್ (11) ಸಾಯಿ ಸುದರ್ಶನ್ (11) ಹಾಗೂ ಕೆ.ಎಲ್. ರಾಹುಲ್ (7) ನಿರಾಶೆ ಮೂಡಿಸಿದರು. ಕರುಣ್ ನಯ್ಯರ  17 ದೊಡ್ಡ ಮೊತ್ತ ಸಾಗುವ ಲಕ್ಷಣ ತೋರಿದ್ದರಾದರೂ ಅವರೇ ಮೊತ್ತದಲ್ಲಿ ವಿಕೆಟ್ ಚಲ್ಲಿದರು. ರವೀಂದ್ರ ಜಡೆಜಾ (33) ಹಾಗೂ ದ್ರುವ್ ಜುರೆಲ್ (32) ಕ್ರೀಸ್ ಬಳಿ ಇದ್ದರು.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ