LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಯಳಂದೂರು ಪೊಲೀಸ್ ಠಾಣೆಯಿಂದ ಹೊನ್ನೂರು ಗ್ರಾಮದಲ್ಲಿ ಜನ ಸಂಪರ್ಕ ಸಭೆ

Advertisement
ಯಳಂದೂರು : ತಾಲ್ಲೋಕಿನ ಹೊನ್ನೂರು ಗ್ರಾಮದಲ್ಲಿ ಪೊಲೀಸ್ ಠಾಣಾ ವೃತ್ತ ನೀರಕ್ಷಕರಾದ ಶ್ರೀಕಾಂತ್ ನೇತೃತ್ವದಲ್ಲಿ ಜನ ಸಂಪರ್ಕ ಸಭೆಯನ್ನು ನೆಡೆಸಲಾಯಿತು

ಗ್ರಾಮದ ಜನರು ಮಾತಡಿ ನಮಗೆ ಹೆಚ್ಚುಗಿ ಜಮೀನಿನಲ್ಲಿ ವೈರಗಳು ಕಳ್ಳತನವಾಗುತ್ತಿದೆ ಇವತ್ತು ಹಾಕಿರು ವೈರಗಳು ನಾಳೆ ಇರುವುದಿಲ್ಲ ಇಂತಹ ಸಮಸೆಗಳನ್ನು ಪರಿಹರಿಸಿ ಹಾಗೂ ಜೂಜು ಆಡುವರ ಬಗ್ಗೆ ಗಮನ ಹರಿಸಿ ಎಂದು ತಿಳಿಸಿದರು

ಸಬ್ ಇನ್ಸ್ಪೆಕ್ಟರ್ ಆಕಾಶ್ ರವರು ಮಾತನಾಡಿ ನಾವು ಇವಾಗಾಗಲೇ ಜೂಜು ಆಡುವವರ ಬಗ್ಗೆ ತಿಳಿದು ಅವರಬಗ್ಗೆ ಕಾನೂನು ಕ್ರಮ ಜರಾಗಿಸುತೇವೆ ಇನ್ನು ಕಳ್ಳರನ್ನು ಪತ್ತೆ ಮಾಡುತೇವೆ ಇನ್ನು ಮುಂದೆ ವೈರಗಳು ಕಳ್ಳತನ ಆಗದಂತೆ ನೋಡುಕೊಳ್ಳುತೇವೆ ಎಂದು ತಿಳಿಸಿದರು

ಇನ್ಸ್ಪೆಕ್ಟರ್ ಶ್ರೀಕಾಂತ್ ಮಾತನಾಡಿ ಪೊಲೀಸ್ ಇಲಾಖೆ ಯಾವಾಗಲು ಜನಸೇವೆಗೆ ಇರುತ್ತದೆ ನೀವು ಸಹಕರಿಸಬೇಕು ನಾವು ಕಳ್ಳರನ್ನು ಪತ್ತೆ ಮಾಡಿ ಅವರ ವಿರುದ್ದ ಸೂಕ್ತ ಕ್ರಮ ಜರಾಗಿಸುತೇವೆ ಎಂದು ತಿಳಿಸಿದರು

ಈ ಸಂದರ್ಭದಲ್ಲಿ ರೈತ ಮುಖಂಡರುಗಳು ಹಾಗೂ ಯುವಕರು ಹೊನ್ನೂರು ಗ್ರಾಮಸ್ಥರು ಹಾಜರಿದ್ದರು

ವರದಿ : ಸ್ವಾಮಿ ಬಳೇಪೇಟೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ