Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಣಿಕಪ್ರಭು ವಿರಕ್ತಮಠ ಮಠದ ಜಾತ್ರಾ ಮಹೋತ್ಸವ ಇಂದಿನಿಂದ

Advertisement
ಐಗಳಿ: ಕ್ರಾಸ್ ಮಾಣಿಕಪ್ರಭು ವಿರಕ್ತಮಠ ಮಠದ ಜಾತ್ರಾ ಮಹೋತ್ಸವ ಇಂದಿನಿಂದ ಪ್ರಾರಂಭವಾಗಲಿದೆ. ಜಾನುವಾರಗಳ ಬೃಹತ್ ಮಾರಾಟ  ಹಾಗೂ ವಿವಿಧ ಧಾರ್ಮಿಕ ಮತ್ತು ಮನರಂಜನೆ ಕಾರ್ಯಕ್ರಮ ಗಳು ಜರಗಲಿವೆ ನಾಳೆ ಮಂಗಳವಾರ 11 ರಿಂದ 15 ರವರೆಗೆ ಜಾತ್ರಾ ಮಹೋತ್ಸವ ಜರುಗಲಿದೆ.

https://youtube.com/shorts/shyy3ZnrgxE

ಮಂಗಳವಾರ ರಂದು  ಶ್ರೀಗಳ ಗದ್ದುಗೆ ವಿಶೇಷ ಪೂಜೆ ಹಾಗೂ ಮಹಾಪೂಜೆ ನಡೆಯಲಿದೆ. ಜಾತ್ರೆಯಲ್ಲಿ ಈ ಬಾರಿ ರೈತರಿಗಾಗಿ ಬೃಹತ್ ಕೃಷಿಮೇಳವನ್ನು ಆಯೋಜಿಸಲಾಗಿದೆ ಈ ಬೃಹತ್  ಕೃಷಿ ಮೇಳದ ಉಪಯೋಗವನ್ನು ಅಥಣಿ ತಾಲೂಕಿನ ಸುತ್ತಮುತ್ತಲಿನ ಗ್ರಾಮಸ್ಥರು ಸದುಪಯೋಗ ಪಡೆಯಬೇಕಾಗಿದೆ ಎಂದು ಜಾತ್ರಾ ಕಮಿಟಿಯ ಅಧ್ಯಕ್ಷರಾದ ಪ್ರಲ್ಹಾದ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

https://www.instagram.com/reel/DHBdJU0pbWF/?utm_source=ig_web_copy_link&igsh=MzRlODBiNWFlZA==

13 ರಿಂದ 15 ರವರೆಗೆ ಪ್ರತಿದಿನ ಸಂಜೆ ಶಿವಾನುಭವ ಗೋಷ್ಠಿ ಕಾರ್ಯಕ್ರಮ ಜರಗಲಿದೆ ಈ ಕಾರ್ಯಕ್ರಮದಲ್ಲಿ ಗಣ್ಯರು ರಾಜಕೀಯ ನಾಯಕರು ರೈತ ಪರ ಚಿಂತಕರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಆಗಮಿಸಲಿದ್ದಾರೆ ಈ ಜಾತ್ರೆಯಲ್ಲಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಜಾನುವಾರುಗಳಿಗೆ  ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಲೈಟಿಂಗ್ ವ್ಯವಸ್ಥೆ ಮತ್ತು ಪ್ರತಿದಿನ ಅನ್ನಪ್ರಸಾದ ವ್ಯವಸ್ಥೆ ನಡೆಯಲಿದೆ.

ಈ ಜಾತ್ರೆಯಲ್ಲಿ ಪ್ರತಿಯೊಬ್ಬ ರೈತರು ಆಗಮಿಸಿ ಕೃಷಿ ಮೇಳದಲ್ಲಿ ಭಾಗಿಯಾಗಿ ತಮ್ಮ ಇಷ್ಟವಾದ ಸಲಕರಣೆಗಳು ಹಾಗೂ ರೈತರಿಗೆ ಬೇಕಾಗಿರುವ ವಿವಿಧ ರೀತಿಯ ಎಲೆಕ್ಟ್ರಿಕಲ್ ವಸ್ತುಗಳು ನಾನಾ ರೀತಿಯ ವಸ್ತುಗಳು ಈ ಒಂದು ಕೃಷಿ ಮೇಳದಲ್ಲಿ ಸಿಗಲಿವೇ ನಮ್ಮ  ಕರ್ನಾಟಕ ಹಾಗೂ ಮಹಾರಾಷ್ಟ್ರ ದಿಂದ  ಮಾರಾಟಗಾರರು ಆಗಮಿಸಲಿದ್ದಾರೆ ಆದ ಕಾರಣ ರೈತರು ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗ ಪಡೆದುಕೊಂಡು   ಕೃಷಿ ಮೇಳವನ್ನು ಯಶಸ್ವಿಯಾಗಿ ನಡಿಸಿ ಕೊಡಬೇಕೆಂದು ಜಾತ್ರೆ ಕಮಿಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ