LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಿದ್ದರಾಮಯ್ಯ ಭೇಟಿಯಾದ ಜಾವೆಲಿನ್ ಸ್ಟಾರ್ ನೀರಜ್ ಚೋಪ್ರಾ 

Advertisement
ಬೆಂಗಳೂರು : ಒಲಿಂಪಿಕ್ಸ್ ಪದಕ ವಿಜೇತ ಜಾವೆಲಿನ್ ಆಟಗಾರ ನೀರಜ್ ಚೋಪ್ರಾ ಅವರು ಇಂದು ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾಗಿದ್ದಾರೆ.

ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವಶ್ರೇಷ್ಠ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಸೌಹಾರ್ದಯುತವಾಗಿ ಭೇಟಿ ಮಾಡಿದರು.

ಈ ವೇಳೆ ನೀರಜ್ ಚೋಪ್ರಾ ಅವರ ಕ್ರೀಡಾ ಬದುಕು ಮತ್ತಷ್ಟು ಯಶಸ್ಸಿನಿಂದ ಕೂಡಿರಲಿ ಎಂದು ಮುಖ್ಯಮಂತ್ರಿಗಳು ಶುಭ ಹಾರೈಸಿದರು.

ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರು, ವಿಧಾನ‌ ಪರಿಷತ್ ಸದಸ್ಯರು ಆದ ಗೋವಿಂದರಾಜು ಅವರು ಈ ವೇಳೆ ಉಪಸ್ಥಿತರಿದ್ದರು.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐರ್ಯಲೆಂಡ್‌ಗೆ ೩೦೦ ರನ್‌ಗಳ ಗೆಲುವಿನ ಗುರಿಶ್ರೀಲಂಕಾ ಇಲೆವೆನ್ ಉತ್ತಮ ಮೊತ್ತಕಳಸಕೊಪ್ಪ ಸೇರಿದಂತೆ 8 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮ: ಜೆ ಟಿ ಪಾಟೀಲಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಕೋಟಿ ಕೋಟಿ ಹಣ ವಂಚನೆ ಕೇಸ್ : ಶಿವಾನಂದ ನೀಲಣ್ಣವರ ಇಡಿ ರೇಡ್ಹಾಡ ಹಾಗಲೇ ಗುಂಡಿಕ್ಕಿ ಕಾಂಗ್ರೆಸ್ ಮುಖಂಡ ಬರ್ಬರ ಹತ್ಯೆ ಆಗಸ್ಟ್ 15ವರೆಗೆ ಖಾತೆ ಹಂಚಿಕೆಗೆ ಕಾಲಾವಕಾಶ ಇದೆ : ಡಿ.ಕೆ.ಶಿವಕುಮಾರ್ಆಗಸ್ಟ್ 13 ರಂದು ಅಧಿವೇಶನ,14 ರಂದು ನೂತನ ಉಪಸಭಾಪತಿಗಳ ಆಯ್ಕೆ : ಡಿ.ಕೆ.ಶಿವಕುಮಾರ್ಹುತಾತ್ಮ ಯೋಧ ಅಂಗಡಿ ಮಂಜುನಾಥ ನಾಯಕ ಸಾದಾಪುರ ಪುಣ್ಯ ಸ್ಮರಣೆ​ಶ್ರೀ ಕ್ಷೇತ್ರ ಪರಕನಹಟ್ಟಿಯಿಂದ ಹುಬ್ಬಳ್ಳಿಗೆ ಪ್ರಥಮ ವರ್ಷದ ಸಿದ್ಧಾರೂಢ ಪಾದಯಾತ್ರೆ: ಭಕ್ತಿಪರವಶತೆಯಿಂದ ಚಾಲನೆಶ್ರೀ ಮಹರ್ಷಿ ವಾಲ್ಮೀಕಿ ವೃತ್ತ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ  : ಶಾಸಕ ಜಿ.ಹಂಪಯ್ಯ ನಾಯಕ ಸಾಹುಕಾರ