LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಕನ್ನಡ ಜಾಗೃತಿ ಮುನ್ನುಡಿ ಮತ್ತು ಸಸಿ ನೆಡುವ ಕಾರ್ಯಕ್ರಮ.

Advertisement
ಸೇಡಂ : ತಾಲೂಕಿನ ಮೋತಕಪಲ್ಲಿ ಗ್ರಾಮದಲ್ಲಿ ಸರಕಾರಿ ಪ್ರೌಡ ಶಾಲೆಯಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಹಾಗೂ ತಾಲೂಕು ಘಟಕ ವತಿಯಿಂದ ಕನ್ನಡ ಜಾಗೃತಿ ಮುನ್ನುಡಿ ಮತ್ತು ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯಂಕು ನಾಯಕ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ ಗುರುಗಳಾದ ಬಸಿರೋದಿನ್ ಅವರು ವಹಿಸಿಕೊಂಡಿದ್ದರು.

ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಉಪಾಧ್ಯಕ್ಷರಾದ ವರದ ಸ್ವಾಮಿ ಬಿ ಹಿರೇಮಠ, ಎಸ್ಡಿಎಂಸಿ ಅಧ್ಯಕ್ಷರಾದ ಬಿಚ್ಚಪ್ಪ ಪೂಜಾರಿ, ತಾಲೂಕ ಪ್ರಧಾನ ಕಾರ್ಯದರ್ಶಿ ಉಮೇಶ್ ದೇವರಹಳ್ಳಿ, ತಾಲೂಕ ಸಂಚಾಲಕರಾದ ವೆಂಕಟರೆಡ್ಡಿ ನೀಲಂ, ಗ್ರಾಮ ಘಟಕ ಅಧ್ಯಕ್ಷರಾದ ರಾಜು ರಾಸೂರ್, ಮುಚೆಂದರ್ ರೆಡ್ಡಿ, ವಿಜಯ್ ಕುಮಾರ್ ಹೂಗಾರ ಅವರು ಅತಿಥಿ ಸ್ಥಾನ ವಹಿಸಿದರು.

ಈ ಕಾರ್ಯಕ್ರಮದ ನಿರ್ವಹಣೆಯನ್ನು ಸಹ ಶಿಕ್ಷಕರು ಮಹಾದೇವಪ್ಪ ಬಿ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕರಾದ ನಿರ್ಮಲ ಬಿ, ಚನ್ನವೀರಯ್ಯ, ವಿ,ವೆಂಕಟೇಶ್, ಶರಣಕುಮಾರ್, ರಾಮಪ್ಪ, ಭಿಮಮ್ಮ, ಪ್ರಿಯಾಂಕ, ವಿಶಾಲಾಕ್ಷಿ, ಹಾಗೂ ಜಯ ಕರ್ನಾಟಕ ಜನಪರ ವೇದಿಕೆ ಪದಾಧಿಕಾರಿಗಳು ವೆಂಕಟರೆಡ್ಡಿ, ಮಹಾದೇವ, ದೇವೇಂದ್ರಪ್ಪ, ಕೇಶವ ರೆಡ್ಡಿ, ರಾಜು ಯಾದವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವರದಿ : ವೆಂಕಟಪ್ಪ ಕೆ ಸುಗ್ಗಾಲ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ