Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅದ್ದೂರಿಯಾಗಿ ಜಿಹ್ವೇಶ್ವರ ಜಯಂತಿ ಆಚರಣೆ 

Advertisement
ಮೊಳಕಾಲ್ಮೂರು:ಸ್ವಕುಳಸಾಳಿ ಜನಾಂಗದ ಆರಾಧ್ಯ ದೈವ ಭಗವಾನ್ ಶ್ರೀ ಶ್ರೀ ಜಿಹ್ವೇಶ್ವರ ಜಯಂತಿ ಮೊಳಕಾಲ್ಮುರು ಪಟ್ಟಣದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

ಸಾಕ್ಷಾತ್ ಶಿವನ ಸ್ವರೂಪವಾದ ಸ್ವಕುಳಸಾಳಿ ಜನಾಂಗದ ಆರಾಧ್ಯ ದೈವ ಭಗವಾನ್ ಶ್ರೀ ಶ್ರೀ ಜಿಹ್ವೇಶ್ವರ ಮಹಾರಾಜರು ಎಂದು ಸೊಕ್ಕು ಸಾಲಿ ಸಮಾಜದ ಅಧ್ಯಕ್ಷರಾದ ನರೇಂದ್ರ ಗಾಯಕೋಡ ರವರು ರವರು ತಿಳಿಸಿದರು.

ಪಟ್ಟಣದಲ್ಲಿ ಗುರುವಾರ ಸ್ವಕುಳಸಾಳಿಸಮಾಜ ದುರ್ಗಾದೇವಿ ಮಹಿಳಾ ಮಂಡಳಿ ಯುವಕರ ಸಂಘ ನೌಕರರ ಸಂಘ ದುರ್ಗಾದೇವಿ ದೇವಸ್ಥಾನ ಸೇವಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಭಗವಾನ ಜಿಹ್ವೇಶ್ವರ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.



ಬುಧುವಾರ ಸಂಜೆ ಮಾತೇರಿಂದ ಗಂಗಾ ಪೂಜೆ ಹಾಗೂ ಅಗ್ನಿ ಪ್ರತಿಷ್ಠಾಪನೆ ನಡಿಯಿತು, ಅದೇ ರೀತಿ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಿ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.

ಪಟ್ಟಣದ ಪಾಂಡುರಂಗ ದೇವಸ್ಥಾನದಿಂದ ಮೆರವಣಿಗೆ ಹೊರಟು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು ನಂತರ ಸಮಾಜದ ವತಿಯಿಂದ ಅನ್ನಸಂತರ್ಪಣೆ ಮಾಡಿ ವಿಶೇಷವಾಗಿ ಜಯಂತಿಯನ್ನು ಆಚರಿಸಲಾಯಿತು.



ಈ ಸಂದರ್ಭದಲ್ಲಿ ಅಧ್ಯಕ್ಷರುಗಳು ಉಪಾಧ್ಯಕ್ಷರುಗಳು ಮಹಿಳೆಯರು ಸಮಾಜದ ಮುಖಂಡರು ಇನ್ನೂ ಹಲವರು ಉಪಸ್ಥಿತರಿದ್ದರು.

ವರದಿ :ಪಿಎಂ ಗಂಗಾಧರ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ