LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅದ್ದೂರಿಯಾಗಿ ಜಿಹ್ವೇಶ್ವರ ಜಯಂತಿ ಆಚರಣೆ 

Advertisement
ಮೊಳಕಾಲ್ಮೂರು:ಸ್ವಕುಳಸಾಳಿ ಜನಾಂಗದ ಆರಾಧ್ಯ ದೈವ ಭಗವಾನ್ ಶ್ರೀ ಶ್ರೀ ಜಿಹ್ವೇಶ್ವರ ಜಯಂತಿ ಮೊಳಕಾಲ್ಮುರು ಪಟ್ಟಣದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

ಸಾಕ್ಷಾತ್ ಶಿವನ ಸ್ವರೂಪವಾದ ಸ್ವಕುಳಸಾಳಿ ಜನಾಂಗದ ಆರಾಧ್ಯ ದೈವ ಭಗವಾನ್ ಶ್ರೀ ಶ್ರೀ ಜಿಹ್ವೇಶ್ವರ ಮಹಾರಾಜರು ಎಂದು ಸೊಕ್ಕು ಸಾಲಿ ಸಮಾಜದ ಅಧ್ಯಕ್ಷರಾದ ನರೇಂದ್ರ ಗಾಯಕೋಡ ರವರು ರವರು ತಿಳಿಸಿದರು.

ಪಟ್ಟಣದಲ್ಲಿ ಗುರುವಾರ ಸ್ವಕುಳಸಾಳಿಸಮಾಜ ದುರ್ಗಾದೇವಿ ಮಹಿಳಾ ಮಂಡಳಿ ಯುವಕರ ಸಂಘ ನೌಕರರ ಸಂಘ ದುರ್ಗಾದೇವಿ ದೇವಸ್ಥಾನ ಸೇವಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಭಗವಾನ ಜಿಹ್ವೇಶ್ವರ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.



ಬುಧುವಾರ ಸಂಜೆ ಮಾತೇರಿಂದ ಗಂಗಾ ಪೂಜೆ ಹಾಗೂ ಅಗ್ನಿ ಪ್ರತಿಷ್ಠಾಪನೆ ನಡಿಯಿತು, ಅದೇ ರೀತಿ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಿ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.

ಪಟ್ಟಣದ ಪಾಂಡುರಂಗ ದೇವಸ್ಥಾನದಿಂದ ಮೆರವಣಿಗೆ ಹೊರಟು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು ನಂತರ ಸಮಾಜದ ವತಿಯಿಂದ ಅನ್ನಸಂತರ್ಪಣೆ ಮಾಡಿ ವಿಶೇಷವಾಗಿ ಜಯಂತಿಯನ್ನು ಆಚರಿಸಲಾಯಿತು.



ಈ ಸಂದರ್ಭದಲ್ಲಿ ಅಧ್ಯಕ್ಷರುಗಳು ಉಪಾಧ್ಯಕ್ಷರುಗಳು ಮಹಿಳೆಯರು ಸಮಾಜದ ಮುಖಂಡರು ಇನ್ನೂ ಹಲವರು ಉಪಸ್ಥಿತರಿದ್ದರು.

ವರದಿ :ಪಿಎಂ ಗಂಗಾಧರ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ