Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜುಲೈ.12ಕ್ಕೆ ಲೋಕಾ ಅದಾಲತ್, ಪ್ರಕರಣ ಇತ್ಯರ್ಥಕ್ಕೆ ನ್ಯಾಯಾಧೀಶರ ಸಲಹೆ

Advertisement
ಸಿರುಗುಪ್ಪ : ನಗರದ ಜೆ.ಎಮ್.ಎಫ್.ಸಿ ನ್ಯಾಯಾಲಯದಲ್ಲಿ ನ್ಯಾಯಾಧೀಶರಾದ ಅಶೋಕ್.ಆರ್.ಹೆಚ್, ಅವರು ಜುಲೈ ತಿಂಗಳ 12ನೇ ತಾರೀಖಿನಂದು ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆಯುವ ಬಗ್ಗೆ ಪತ್ರಿಕಾಗೊಷ್ಠಿ ನಡೆಸಿದರು.

ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು ರಾಷ್ಟ್ರೀಯ ಹಾಗೂ ರಾಜ್ಯ ಮತ್ತು ಜಿಲ್ಲಾ ಮಟ್ಟ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಬಹಳ ವರ್ಷಗಳಿಂದ ಬಾಕಿ ಉಳಿದ ವ್ಯಾಜ್ಯಗಳನ್ನು ಅಂದರೆ ಬಗೆಹರಿಸಿಕೊಳ್ಳಬೇಕಾದ ಪ್ರಕರಣಗಳನ್ನು ಲೋಕಾ ಅದಾಲತ್‌ನಲ್ಲಿ ರಾಜಿ ಅಥವಾ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ.

ಅಂದರೆ ಗಂಡ ಹೆಂಡತಿ, ಸಹೋದರರು, ಸಂಬಂಧಿಕರ ನಡುವಿನ ವ್ಯಾಜ್ಯಗಳನ್ನು ಎರಡು ಪಕ್ಷದಿಂದ ಒಪ್ಪಿದಲ್ಲಿ ಮಾತ್ರ ರಾಜಿ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ.

ತಾಲೂಕು ಕಾನೂನು ಸೇವಾ ಸಮಿತಿಯ ವತಿಯಿಂದ ನುರಿತ ಕಾನೂನು ಸಲಹೆಗಾರರ ಮೂಲಕ ವಿಚಾರಣೆ ನಡೆಸಲಾಗುತ್ತದೆ.

ಸಂಧಾನದಿಂದ ಇತ್ಯರ್ಥಪಡಿಸಿಕೊಳ್ಳುವುದರಿಂದ ಸಂಬಂಧಗಳು, ಸ್ನೇಹ, ಪ್ರೀತಿಯು ಗಟ್ಟಿಗೊಳ್ಳುತ್ತದೆ.

ವ್ಯಾಜ್ಯಗಳು ಶೀಘ್ರದಲ್ಲಿ ಇತ್ಯರ್ಥಗೊಳ್ಳುವುದರಿಂದ ಕಕ್ಷಿದಾರರ ಸಮಯವೂ ಉಳಿಯುತ್ತದೆ.

ಆದ್ದರಿಂದ ನ್ಯಾಯಾಲಯದಲ್ಲಿ ವ್ಯಾಜ್ಯಗಳಿರುವವರು ಸಂಬಂಧಪಟ್ಟ ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸಬಹುದಾಗಿದೆ.

ಆದಕಾರಣ ಎಲ್ಲಾ ಪತ್ರಿಕಾ ಮಾದ್ಯಮಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಬಗ್ಗೆ ಪ್ರಚುರಪಡಿಸಬೇಕೆಂದು ತಿಳಿಸಿದರು.

ಇದೇ ವೇಳೆ ಸಹಾಯಕ ಸರ್ಕಾರಿ ಅಭಿಯೋಜಕ ಶಿವರಾಜ ಪಾಟೀಲ್, ವಕೀಲರ ಸಂಘದ ಅಧ್ಯಕ್ಷ ಉಪ್ಪಾರ್ ವೆಂಕೋಬ, ಕಾರ್ಯದರ್ಶಿ ಶಿವಕುಮಾರಸ್ವಾಮಿ ಹಾಗೂ ವಕೀಲರು ಇದ್ದರು.

ವರದಿ : ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ