Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅರಸಿಕೇರೆ: 23 ರಂದು ಕನಕದಾಸರ ಜಯಂತಿ ಆಚರಣೆ

Advertisement
--------------------------ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಚರ್ಚೆ

ಅರಸೀಕೆರೆ: ಸಮಿತಿ(ರಿ) ವತಿಯಿಂದ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ಕರೆಯಲಾಗಿದ್ದು, ಈ ಸಭೆಯಲ್ಲಿ ತಾಲೂಕು ಕುರುಬ ಸಮಾಜ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪತ್ತಿನ ಸಂಘ, ಅಹಲ್ಯಬಾಯಿ ಹೋಳ್ಕರ್ ಸಂಘ, ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘ, ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘ, ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ತಾಲೂಕು ಕುರುಬರ ಸಂಘ, ಅರಸೀಕೆರೆ ತಾಲೂಕಿನ ಸಮಸ್ತ ಕುರುಬ ಸಮಾಜದ ಬಂಧುಗಳು ವತಿಯಿಂದ ದಿ 23/11/2025ನೇ ಭಾನುವಾರ ಕೆ ಆರ್ ನಗರದ ಕನಕ ಗುರು ಪೀಠದ ಶಿವಾನಂದ ಶಿವಯೋಗಿ ಸ್ವಾಮೀಜಿಗಳ ನೇತೃತ್ವದಲ್ಲಿ ಕನಕದಾಸರ ಜಯಂತಿಯನ್ನು ಹಮ್ಮಿಕೊಳ್ಳಲಾಗಿದ್ದು ಈ ವಿಚಾರವಾಗಿ ಸುದ್ದಿಗೋಷ್ಠಿಯನ್ನು ಶಾಸಕರು, ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರಾದ ಕೆಎಂ. ಶಿವಲಿಂಗೇಗೌಡರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮದ ರೂಪರೇಷೆಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಬಿಳಿ ಚೌಡಯ್ಯನವರು ಸಮಾಜದ ಅಧ್ಯಕ್ಷರಾದ ತೊಂಡಿಗನಹಳ್ಳಿ ಕೃಷ್ಣಮೂರ್ತಿ ರವರು ಬ್ಲ್ಯಾಕ್ ಕಾಂಗ್ರೆಸ್ ಅಧ್ಯಕ್ಷರು ಕುರುಬ ಸಮಾಜದ ಮುಖಂಡರು ಆದಂತಹ ಬಾಣವರ ಶ್ರೀನಿವಾಸ್ ರವರು ಆಚರಣೆಯ ಸಮಿತಿಯ ಅಧ್ಯಕ್ಷರಾದ ಹರೀಶ್ ರವರು ಮುಖಂಡರಾದ ಗಿರಿ ಗೌಡರು ವಕೀಲರಾದ ಆದಿಹಳ್ಳಿ ಲೋಕೇಶ್ ಅವರು ಮುಖಂಡರಾದ ಗುತ್ತಿನಕೆರೆ ಶ್ರೀನಿವಾಸ್ ರವರು ನಗರಸಭಾ ಸದಸ್ಯರಾದ ಅವಿನಾಶ್ ರವರು ದಾಸಣ್ಣನವರು ಕರವೇ ನಗರ ಅಧ್ಯಕ್ಷರಾದ ಸಂತೋಷ್,  ನಿಕಟ ಪೂರ್ವ ಬಿಜೆಪಿ ನಗರಾಧ್ಯಕ್ಷರಾದ ಪುರುಷೋತ್ತಮ್,  ರವಿಕಿರಣ್, ಕರವೇ ರಾಜು, ಮಂಜುನಾಥ್,  ಬಸವರಾಜಪುರ ಬಸವರಾಜ,  ಅಹಲ್ಯಾಬಾಯಿ ಹೋಳ್ಕರ್ ಸಂಘದ ಗೌರವಾಧ್ಯಕ್ಷರಾದ ಯಶೋದಮ್ಮ, ಉಪಾಧ್ಯಕ್ಷರಾದ ಕಾವ್ಯ , ಭೀಮಾಂಬಿಕೆ ಮಹಿಳಾ ಸಂಘದ ಅಧ್ಯಕ್ಷರಾದ ದ್ರಾಕ್ಷಾಯಿಣಿ,  ಕರವೇ ನಗರಾಧ್ಯಕ್ಷರಾದ ಕಮಲಮ್ಮ, ಸಮಾಜದ ಇನ್ನೂ ಹಲವು ಮುಖಂಡರು, ಹಿತೈಷಿಗಳು, ಗುರುಹಿರಿಯರು ಭಾಗವಹಿಸಿದ್ದರು.

ವರದಿ: ರಾಜು ಅರಸಿಕೆರೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ