LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಾಲ್ಕನೇ ಟ್ವೆಂಟಿ-20 ಯಲ್ಲೂ ಗೆದ್ದು ಬೀಗಿದ  ಕಾಂಗರೂ

Advertisement
ಬಸ್ಸೇಟೆರ್ರೆ ಸೆಂಟ್ ಕಿಟ್ಸ್ ( ವೆಸ್ಟ್ ಇಂಡೀಸ್): ಪ್ರವಾಸಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡವು ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧ ಇಲ್ಲಿ ನಡೆದಿರುವ ಐದು ಪಂದ್ಯಗಳ ಟ್ವೆಂಟಿ- ಸರಣಿಯಲ್ಲಿ ತನ್ನ ಪ್ರಾಬಲ್ಯವನ್ನು ಮುಂದುವರೆಸಿದೆ.

ನಿನ್ನೆ ತಡರಾತ್ರಿ ಇಲ್ಲಿ ಮುಗಿದ ನಾಲ್ಕನೇ ಪಂದ್ಯದಲ್ಲಿಯೂ ಗೆದ್ದ ಕಾಂಗರೂ ತಂಡ 4-0 ರಿಂದ ಮುನ್ನಡೆ ಸಾಧಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ನಿಗದಿತ 20 ಓವರುಗಳಲ್ಲಿ 9 ವಿಕೆಟ್ ಗೆ 205 ರನ್ ಗಳಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 19.2 ಓವರುಗಳಲ್ಲಿ 7 ವಿಕೆಟ್ ಗೆ 206 ರನ್ ಗಳಿಸಿ ಸತತ ನಾಲ್ಕನೇ ಪಂದ್ಯದಲ್ಲಿ ಜಯ ಸಾಧಿಸಿತು.

ಸ್ಕೋರ್ ವಿವರ

ವೆಸ್ಟ್ ಇಂಡೀಸ್ 20 ಓವರುಗಳಲ್ಲಿ 9 ವಿಕೆಟ್ ಗೆ 205

ಶೆರಪೆನ್ ರೋದರಪೋರ್ಡ್ 31 ( 15 ಎಸೆತ, 4 ಬೌಂಡರಿ, 2 ಸಿಕ್ಸರ್), ರೋಮಾರಿಯೋ ಶೆಪರ್ಡ್ 28 ( 18 ಎಸೆತ, 4 ಬೌಂಡರಿ, 1 ಸಿಕ್ಸರ್)

ಹೋಲ್ಡರ್ 26 ( 16 ಎಸೆತ, 4 ಬೌಂಡರಿ, 1 ಸಿಕ್ಸರ್ ) ಅರುಣ್ ಹಾರ್ಡೆ 24 ಕ್ಕೆ 2, ಜಂಪಾ 54 ಕ್ಕೆ 3)

ಆಸ್ಟ್ರೇಲಿಯಾ  19. 2 ಓವರುಗಳಲ್ಲಿ 7 ವಿಕೆಟ್ ಗೆ 206

( ಗ್ಲೇನ್ ಮ್ಯಾಕ್ಸವೆಲ್ 47 ( 18 ಎಸೆತ, 1 ಬೌಂಡರಿ, 6 ಸಿಕ್ಸರ್),  ಜೋಶ್ ಇಂಗ್ಲೀಷ್ 51 ( 30 ಎಸೆತ, 10 ಬೌಂಡರಿ, 1 ಸಿಕ್ಸರ್)

ಕ್ಯಾಮರೂನ್ ಗ್ರೀನ್ 55 ( 35 ಎಸೆತ, 3 ಬೌಂಡರಿ, 3 ಸಿಕ್ಸರ್) ಜೆಡಿ ಬ್ಲಾಡೆಸ್ 29 ಕ್ಕೆ 3)
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐರ್ಯಲೆಂಡ್‌ಗೆ ೩೦೦ ರನ್‌ಗಳ ಗೆಲುವಿನ ಗುರಿಶ್ರೀಲಂಕಾ ಇಲೆವೆನ್ ಉತ್ತಮ ಮೊತ್ತಕಳಸಕೊಪ್ಪ ಸೇರಿದಂತೆ 8 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮ: ಜೆ ಟಿ ಪಾಟೀಲಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಕೋಟಿ ಕೋಟಿ ಹಣ ವಂಚನೆ ಕೇಸ್ : ಶಿವಾನಂದ ನೀಲಣ್ಣವರ ಇಡಿ ರೇಡ್ಹಾಡ ಹಾಗಲೇ ಗುಂಡಿಕ್ಕಿ ಕಾಂಗ್ರೆಸ್ ಮುಖಂಡ ಬರ್ಬರ ಹತ್ಯೆ ಆಗಸ್ಟ್ 15ವರೆಗೆ ಖಾತೆ ಹಂಚಿಕೆಗೆ ಕಾಲಾವಕಾಶ ಇದೆ : ಡಿ.ಕೆ.ಶಿವಕುಮಾರ್ಆಗಸ್ಟ್ 13 ರಂದು ಅಧಿವೇಶನ,14 ರಂದು ನೂತನ ಉಪಸಭಾಪತಿಗಳ ಆಯ್ಕೆ : ಡಿ.ಕೆ.ಶಿವಕುಮಾರ್ಹುತಾತ್ಮ ಯೋಧ ಅಂಗಡಿ ಮಂಜುನಾಥ ನಾಯಕ ಸಾದಾಪುರ ಪುಣ್ಯ ಸ್ಮರಣೆ​ಶ್ರೀ ಕ್ಷೇತ್ರ ಪರಕನಹಟ್ಟಿಯಿಂದ ಹುಬ್ಬಳ್ಳಿಗೆ ಪ್ರಥಮ ವರ್ಷದ ಸಿದ್ಧಾರೂಢ ಪಾದಯಾತ್ರೆ: ಭಕ್ತಿಪರವಶತೆಯಿಂದ ಚಾಲನೆಶ್ರೀ ಮಹರ್ಷಿ ವಾಲ್ಮೀಕಿ ವೃತ್ತ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ  : ಶಾಸಕ ಜಿ.ಹಂಪಯ್ಯ ನಾಯಕ ಸಾಹುಕಾರ