Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಯ ಕರ್ನಾಟಕ ಜನಪರ ವೇದಿಕೆಯಿಂದ ಕನ್ನಡ ಜಾಗೃತಿ

Advertisement
ಸೇಡಂ: ಜಯ ಕರ್ನಾಟಕ ಜನಪರ ವೇದಿಕೆ ತಾಲೂಕು ಘಟಕ ವತಿಯಿಂದ ಕೋಲಕುಂದಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಹೂವಿನ ಗಿಡ ನೆಡುವ ಮೂಲಕ ಕನ್ನಡ ಜಾಗೃತಿ ಮೂಡಿಸುವ ಕಾರ್ಯಕ್ರಮ ಮಾಡಲಾಯಿತು.



ಕಾರ್ಯಕ್ರಮದ ಅಧ್ಯಕ್ಷತೆ ಅಶೋಕ್ ರೆಡ್ಡಿ ಚಿಲುಮೆ ಸರಕಾರಿ ಪ್ರೌಢ ಶಾಲೆಯ ಮುಖ್ಯ ಗುರುಗಳು ಕೋಲಕುಂದಾ ವಹಿಸಿದರು. ಸವಿತಾ ರವಿ ರಾಠೋಡ್ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಕೋಲಕುಂದಾ, ಮುಖ್ಯ ಅತಿಥಿಗಳು ಸಿದ್ದಯ್ಯ ಸ್ವಾಮಿ ಆಡಕಿ ಪತ್ರಕರ್ತರ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿಗಳು ಸೇಡಂ ರವರು ಕನ್ನಡ ಜಾಗೃತಿ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.



ವರದಾ ಸ್ವಾಮಿ ಬಿ ಹಿರೇಮಠ ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಉಪಾಧ್ಯಕ್ಷರು ಕಲಬುರ್ಗಿ ಮುಧೋಳ ವಲಯ ಮತ್ತು ಕೋಲುಕುಂದ ವಲಯದಲ್ಲಿ ಕನ್ನಡ ಭಾಷೆ ಎಲ್ಲಾ ಇಲಾಖೆಯ ಕ್ಷೇತ್ರದಲ್ಲಿ ಬೆಳೆಯಲ್ಲಿ ಎಂದು ಮಾತನಾಡಿದರು.

ಓಂ ಪ್ರಕಾಶ್ ಅಬಕಾರಿ ಇಲಾಖೆ ನಿರೀಕ್ಷಕರು ರವರು ಡ್ರಗ್ಸ್ ಗಾಂಜಾ ಸೇವನೆಯಿಂದ ಆಗುವ ಆರೋಗ್ಯ ಹಾನಿಕರ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಆಡಳಿತ ಅಧಿಕಾರಿಗಳಾದ ರೇಖಾ ಶ್ರೀನಿವಾಸ್ ಮೋಕದಮ್ ಅವರು ಆರೋಗ್ಯದ ಬಗ್ಗೆ ಉಪನ್ಯಾಸ ನೀಡಿದರು.

ಅಶೋಕ್ ಮಡಿವಾಳ ಕೊತ್ತಪಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷರು ಸೇಡಂ, ಅರಣ್ಯ ಇಲಾಖೆ ಅಧಿಕಾರಿ ಅರ್ಜುನ್, ಕಾಶಿನಾಥ್ ಸಿಆರ್‌ಪಿ ಕೋಲಕುಂದಾ, ಶಾಲೆಯ ಎಸ್ಡಿಎಂಸಿ ಅಧ್ಯಕ್ಷರು ಜಗನ್ನಾಥ್, ಬಶೀರ್ ಅಹ್ಮದ್ ಪ್ರಬಾರಿ ಮುಖ್ಯ ಗುರುಗಳು ಪ್ರೌಢ ಶಾಲೆ ಮೋತಕಪಲ್ಲಿ ಇವರು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರು ಸ್ಥಾನಕ್ಕೆ ಆಯ್ಕೆಯಾದ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಮಲ್ಲರೆಡ್ಡಿ, ಉಮೇಶ್ ದೇವರಹಳ್ಳಿ, ತಾಲೂಕ ಪ್ರಧಾನ ಕಾರ್ಯದರ್ಶಿಗಳು, ಸಹ ಶಿಕ್ಷಕರುಗಳು ಸಿಬ್ಬಂದಿ ವರ್ಗದವರು ಶಾಲೆಯ ಮುದ್ದು ಮಕ್ಕಳು ಗ್ರಾಮದ ಮುಖಂಡರು ಹಾಗೂ ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆಯ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ