LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮುಂಬೈ ವಿರುದ್ಧ ರ‍್ನಾಟಕದ ಉತ್ತಮ ಆರಂಭ

Advertisement
--------------------------------ವಿಜಯ ಹಜಾರೆ ಟ್ರೋಫಿ ಕ್ವರ‍್ಟ್ರ್ ಫೈನಲ್

ಮುAಬೈ: ವಿಜಯ ಹಜಾರೆ ಟ್ರೋಫಿ ಕ್ರಿಕೆಟ್ ಪಂದ್ಯಾವಲಿಯ ಮೊದಲ ಕ್ವರ‍್ಟರ್ ಫೈನಲ್ ಪಂದ್ಯ ರ‍್ನಾಟಕ ಹಾಗೂ ಮುಂಬೈ ತಂಡಗಳೂ ನಡುವೆ ಇಲ್ಲಿ ಆರಂಭವಾಗಿದ್ದು, ಮೊದಲು ಬ್ಯಾಟಿಂಗ್ ಗೆ ಇಳಿದ ಮುಂಬೈ ೨೦.೨ ಓವರುಗಳಲ್ಲಿ ೪ ವಿಕೆಟ್ ಗೆ ೭೦ ರನ್ ಗಳಿಸಿತ್ತು.
ಎ’ ಗುಂಪಿನಲ್ಲಿ ಮೊದಲ ಸ್ಥಾನ ಪಡೆದ ಹಾಗೂ ಸಿ’ ಗಉಂಪಿನಲ್ಲಿ ೨ ನೇ ಸ್ಥಾನ ಪಡೆದ ತಂಡಗಳ ನಡುವೆ ಈ ಮೊದಲ ಕ್ವರ‍್ಟ್ರ್ ಫೈನಲ್ ಪಂದ್ಯ ನಡೆಉತ್ತಿದ್ದು, ಬೆಳಿಗ್ಗೆ ಟಾಸ್ ಗೆದ್ದ ರ‍್ನಾಟಕ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.
ಈ ಮಹತ್ವದ ಪಂದ್ದದಲ್ಲಿ ಉತ್ತಮ ಆರಂಭ ಮಾಡಿರುವ ರ‍್ನಾಟಕ ತಂಡವು ಪ್ರತಿ ಓವರ್ ಗೆ ಕೇವಲ ೩.೩೭ ರನ್ ಗಳ ಸರಾಸರಿಯಲ್ಲಿ ರನ್ ನೀಡಿದ್ದು, ಮುಂಬೈನ ಮಹತ್ವದ ೪ ವಿಕೆಟ್ ಗಳನ್ನು ಪಡೆಯುವ ಮೂಲಕ ಉತ್ತಮ ಆರಂಭ ಮಾಡಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು