Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡ ನೆಲ ಜಲ ಭಾಷೆ , ಸಂರಕ್ಷಣೆಗೆ ಕರ್ನಾಟಕ ರಕ್ಷಣಾ ಸೇನೆ ಪಣ!

Advertisement
ಸಿಂಧನೂರು: ತಾಲೂಕಿನಲ್ಲಿ ಕರ್ನಾಟಕ ರಕ್ಷಣಾ ಸೇನೆ ಸಂಘಟನೆ ಬಲಿಷ್ಠ ಗೊಳಿಸಲು ತಾಲ್ಲೂಕು ಘಟಕ ವಿದ್ಯಾರ್ಥಿ ಘಟಕ ನಗರ ಘಟಕ ಗ್ರಾಮ ಘಟಕಗಳಿಗೆ ನೂತನ ಪದಾಧಿಕಾರಿಗಳ ಪದಗ್ರಹಣ ಮಾಡಲಾಯಿತು ಎಂದು ತಾಲೂಕ ಘಟಕದ ಅಧ್ಯಕ್ಷ ಅಂಬಿರಾಜ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮಾರ್ಚ್ ೯ರಂದು ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಸಭೆಯಲ್ಲಿ ಮಾತನಾಡಿದ ಅವರು ಕರ್ನಾಟಕ ರಕ್ಷಣಾ ಸೇನೆ ರಾಜ್ಯದಲ್ಲಿ ನೆಲ ಜಲ ಭಾಷೆ ಗಡಿ ಸಮಸ್ಯೆ ಉದ್ಭವಿಸಿದಾಗ ರಾಜ್ಯ ಘಟಕ ಅಧ್ಯಕ್ಷ ಟಿ. ರಮೇಶ್ ಗೌಡ ಹಾಗೂ ಉತ್ತರ ಕರ್ನಾಟಕದ ವಿಭಾಗೀಯ ಅಧ್ಯಕ್ಷ ಗುರುರಾಜ ಮುಕ್ಕುಂದ ಅವರ ಮಾರ್ಗದರ್ಶನದಲ್ಲಿ ಹೋರಾಟಗಳನ್ನು ಮಾಡಲಾಗುತ್ತದೆ ಜೊತೆಗೆ ಸ್ಥಳೀಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ನಮ್ಮ ಸಂಘಟನೆ ವತಿಯಿಂದ ಹೋರಾಟ ನಡೆಸಲಾಗುವುದು ಎಂದರು ಈ ಸಂದರ್ಭದಲ್ಲಿ, ಜ್ಞಾನೇಂದ್ರ ಸುಖಲಪೇಟೆ ತಾಲೂಕ ಘಟಕ ಸಂಚಾಲಕರನಾಗಿ.

ವೀರಭದ್ರಸ್ವಾಮಿ ತಾಲೂಕ ವಿದ್ಯಾರ್ಥಿ ಘಟಕ ಅಧ್ಯಕ್ಷರನ್ನಾಗಿ, ಮುರ್ತುಜ್ ಹೊಸಳ್ಳಿ ಈಜೆ. ಗ್ರಾಮ ಘಟಕ ಅಧ್ಯಕ್ಷರನ್ನಾಗಿ, ಮೋಹನ್ ಸತ್ಯವತಿ ಕ್ಯಾಂಪ್ ಗ್ರಾಮ ಘಟಕ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

ಈ ವೇಳೆ ತಾಲೂಕ ಘಟಕ ಅಧ್ಯಕ್ಷ ಅಂಬಿರಾಜ್, ತಾಲೂಕ ಕಾರ್ಮಿಕ ಘಟಕ ಅಧ್ಯಕ್ಷ ದುರುಗೇಶ್ ಬಾಲಿ, ತಾಲೂಕು ಉಪಾಧ್ಯಕ್ಷ ಮುನ್ನ, ರಮೇಶ್ ಕೆಎಂಎಸ್. ಅಕ್ಷಯ ಗೌಡ. ಹನುಮೇಶ್ ಕೋಣದ. ಶಿವಣ್ಣ ಎಸ್ ಆರ್ ಕೆ. ಆನಂದ್ ದೇಸಾಯಿ. ರುದ್ರಮುನಿ ಸ್ವಾಮಿ ಇನ್ನೂ ಅನೇಕರಿದ್ದರು,

ವರದಿ : ಬಸವರಾಜ ಬುಕ್ಕನಹಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ