Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತರಿಗೆ ಬರ ಪರಿಹಾರ ಮಂಜೂರು ಮಾಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯವರು ಮನವಿ

Advertisement
ನಿಡಗುಂದಿ:-  ರೈತರಿಗೆ ಬರ ಪರಿಹಾರ ಮಂಜೂರು ಮಾಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ನಿಡಗುಂದಿ ತಾಲ್ಲೂಕು ಘಟಕ ಪದಾಧಿಕಾರಿಗಳು ತಾಲ್ಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು.ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಆನಂದ ಹಡಗಲಿ, ಸಕಾಲಕ್ಕೆ ಮಳೆಯಾಗದೆ ಬರ ಆವರಿಸಿದ್ದರಿಂದ ಬಿತ್ತಿದಬೆಳೆಗಳು ಕೈ ಸೇರದೆ ರೈತರು ಸಂಕಷ್ಟಕ್ಕೀಡಾಗಿದ್ದಾರೆ.



ಸರ್ಕಾರ ನಿಡಗುಂದಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿ ಈಗಾಗಲೇ ಬರ ಪರಿಹಾರ ಮಂಜೂರು ಮಾಡಿದೆ.ಆದರೆ ಅನೇಕ ರೈತರಿಗೆ ಬರ ಪರಿಹಾರ ಹಣ ಬಂದಿಲ್ಲ. ಇದು ರೈತರಿಗೆ ತೊಂದರೆ ಆಗಿದೆ,ನಿಡಗುಂದಿ ಪಟ್ಟಣದಲ್ಲಿ ರೈತರಿಗೆ ಬರ ಪರಿಹಾರ ಮಂಜೂರು ಮಾಡುವಂತೆ ಆಗ್ರಹಿಸಿ ಕರವೇ ಕಾರ್ಯಕರ್ತರು ತಾಲ್ಲೂಕಾಡಳಿತಕ್ಕೆ ಮನವಿ ಸಲ್ಲಿಸಿದರು.



ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಶಿವಾನಂದ ಅವಟಿ,ಕರವೇ ಜಿಲ್ಲಾ ಉಪಾಧ್ಯಕ್ಷ ಸತೀಶ ನರಸರೆಡ್ಡಿ, ಶಿವಾನಂದ ಜಿಲ್ಲಾ ಹೊನ್ಯಾಳ, ಕಾರ್ಯದರ್ಶಿ ರಮೇಶ ನರಸರೆಡ್ಡಿ, ಆನಂದ ಭೋವಿವಡ್ಡರ,ಸಂತೋಷ ಕಡಿ, ಮುರುಗೆ ಗಣಾಚಾರಿ, ವಿರೇಶ ತೋಟ, ಶಿವು ಬಣಗಾರ, ಮಲ್ಲನಗೆ ಪಾಟೀಲ, ಪ್ರದೀಪ ಮಮದಾಪೂ, ವಿಜಯ ಚಿನಿವಾಲರ, ಮಂಜು ದಲಬಂಜನ, ಬಸನಗೌಡ ಪಾಟಿಲ ಇದ್ದರು.

ವರದಿ :ಅಲಿ ಮಕಾನದಾರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ