ಜಲ್ಗಾಂವ್ ಜಿಲ್ಲೆಯಲ್ಲಿ ಚೈನ್ ಪುಲ್ಲಿಂಗ್ ನಂತರ ಹಳಿಗಳ ಮೇಲೆ ಹೆಜ್ಜೆ ಹಾಕಿದ ಇತರ ರೈಲಿನ ಪ್ರಯಾಣಿಕರ ಮೇಲೆ ರೈಲು ಹರಿದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿಯ ನಂತರ ಹಳಿಗಳ ಮೇಲೆ ಹೆಜ್ಜೆ ಹಾಕಿದ ಪುಷ್ಪಕ್ ಎಕ್ಸ್ ಪ್ರೆಸ್'ನ ಪ್ರಯಾಣಿಕರಿಗೆ ಕರ್ನಾಟಕ ಎಕ್ಸ್ ಪ್ರೆಸ್ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ. ಆದಾಗ್ಯೂ, ಬೆಂಕಿಯ ಬಗ್ಗೆ ವದಂತಿಯನ್ನು ಇನ್ನೂ ದೃಢಪಡಿಸಲಾಗಿಲ್ಲ ಎಂದು ಜಲ್ಗಾಂವ್ ಜಿಲ್ಲಾಧಿಕಾರಿ ಹೇಳಿದ್ದಾರೆ.

