Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದೇಶಿ ನೇರ ಹೂಡಿಕೆಯಲ್ಲಿ ದೇಶದಲ್ಲಿಯೇ ಕರ್ನಾಟಕಕ್ಕೆ 2ನೇ ಸ್ಥಾನ 

Advertisement
ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಮೊದಲ 9 ತಿಂಗಳ ಅವಧಿಯಲ್ಲಿ ಕರ್ನಾಟಕಕ್ಕೆ 37,647 ಕೋಟಿ ರೂಪಾಯಿ ವಿದೇಶಿ ನೇರ ಹೂಡಿಕೆ ಹರಿದು ಬಂದಿದೆ. ಕಳೆದ 5 ವರ್ಷದಲ್ಲಿ ರಾಜ್ಯಕ್ಕೆ ಹರಿದು ಬಂದ ಎಫ್.ಡಿ.ಐ. ಪ್ರಮಾಣ 4,27,130 ಕೋಟಿ ರೂ. ನಷ್ಟಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಐದು ವರ್ಷಗಳ ಲೆಕ್ಕಾಚಾರದಲ್ಲಿ ಕರ್ನಾಟಕ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ 9 ತಿಂಗಳಲ್ಲಿ ಮಹಾರಾಷ್ಟ್ರ, ಗುಜರಾತ್ ನಂತರದ ಸ್ಥಾನವನ್ನು ಪಡೆದುಕೊಂಡಿದೆ.

ಕೇಂದ್ರ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ಪ್ರಸಕ್ತ ಹಣಕಾಸು ವರ್ಷದ ಮೊದಲ 9 ತಿಂಗಳ ಅವಧಿಯಲ್ಲಿ ಭಾರತಕ್ಕೆ 3.45 ಲಕ್ಷ ಕೋಟಿ ರೂ. ವಿದೇಶಿ ನೇರ ಬಂಡವಾಳ ಹೂಡಿಕೆಯಾಗಿದೆ.

ಈ 9 ತಿಂಗಳ ಅವಧಿಯಲ್ಲಿ ಮಹಾರಾಷ್ಟ್ರಕ್ಕೆ 1.39 ಲಕ್ಷ ಕೋಟಿ ರೂ., ಗುಜರಾತ್ ಗೆ 47,000 ಕೋಟಿ ರೂ., ಕರ್ನಾಟಕಕ್ಕೆ 37,647 ಕೋಟಿ ರೂ. ವಿದೇಶಿ ನೇರ ಬಂಡವಾಳ ಹೂಡಿಕೆಯಾಗಿದೆ ಎಂದು ಹೇಳಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ