Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೇವರ್ಗಿ ಪಟ್ಟಣದಲ್ಲಿ ಕರ್ನಾಟಕ ಮಾದರ ಮಹಾಸಭಾ ರಿ ಸದಸ್ಯತ್ವ ಅಭಿಯಾನ

Advertisement
ಕಲಬುರಗಿ: ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ ಕರ್ನಾಟಕ ಮಾದರ ಮಹಾಸಭಾ ರಿ ಸದಸ್ಯತ್ವ ಅಭಿಯಾನ ಜೇವರ್ಗಿ ಪಟ್ಟಣದ ಸಜ್ಜನ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಮಾದರ ಮಹಾಸಭಾ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ನೆರವೇರಲಾಯಿತು.ಈ ಕಾರ್ಯಕ್ರಮದಲ್ಲಿ ಮಾದರ ಮಹಾಸಭಾದ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಚಂದ್ರಿಕಾ ಪರಮೇಶ್ವರ್ ಮಾತನಾಡಿ ಮಾದಿಗ ಸಮುದಾಯ ಆರ್ಥಿಕ ಶೈಕ್ಷಣಿಕ ಔಧ್ಯಗಿಕವಾಗಿ ಬಹಳ ಹಿಂದುಳಿದ ಸಮಾಜ ವಾಗಿದ್ದು ಈ ಸಮಾಜ ಮುಂದೆ ಬರಬೇಕಾದರೆ ಮಾದರ ಮಹಾಸಭಾದ ಸದಸ್ಯರಾಗಿ ಜಾಗೃತಗೋಳಬೇಕಾಗಿದೆ ಎಂದು ಹೇಳಿದರು ಮಾದರ ಮಹಾಸಭಾದ ಜಿಲ್ಲಾ ಅಧ್ಯಕ್ಷರಾದ ಗೋಪಾಲರಾವ ಕಟ್ಟಿಮನಿ ಅವರು ಮಾತನಾಡಿ ಮಾದಿಗ ಸಮಾಜ ಒಗ್ಗಟ್ಟಾಗಿ ಇದ್ದರೆ ಮಾತ್ರ ಪ್ರಗತಿ ಹೊಂದಲು ಸಾಧ್ಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ರಾಜು ವಾಡೇಕರ್ ಜಿಲ್ಲಾ ನಾಯಕರಾದ ಲಿಂಗರಾಜ ತಾರಫೈಲ್ ಕಾರ್ಯಕ್ರಮ ಅಧ್ಯಕ್ಷತೆ ಕಂಟೆಪ್ಪಾ ಮಾಸ್ಟರ್ ಹರವಾಳ ವಹಿಸಿದರು

ಈ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಎಂ ದಿನ್ನಿ ಸುಭಾಷ್ ಕಾಂಬಳೆ ಗೊಲ್ಲಳಪ್ಪ ಯತ್ನಾಳ್ ಭಾಗಪ್ಪ ಯಲಗೋಡ ವಿಜಯಲಷ್ಮಿ ಆಂದೋಲಾ ಮರೆಪ್ಪ ಕೋಬಾಳ ಪರಶುರಾಮ್ ಮುದಬಾಳ ಬಿ ಸೈದಪ್ಪ ಇಜೇರಿ ಮುತ್ತು ಬಡಿಗೇರ ಚಂದ್ರು ಕೋರೆ ಸೋಮರಾಯ ಡೊಳ್ಳೆ ಭೀಮು ದೊಡ್ಡಮನಿ.ಭೀಮು ನರಿಬೋಳ .ರಾಜು ದೊಡ್ಡಮನಿ .ಭೀಮು ಹಾದಿಮನಿ. ಜಾನಪ್ಪ ಗುಡುರ .ಇನ್ನು ಅನೇಕ ಜೇವರ್ಗಿ ತಾಲೂಕಿನ ಸುತ್ತಮುತ್ತಲಿನ ಮಾದಿಗ ಸಮುದಾಯದ ತಾಯಂದರು ಹಿರಿಯರು ಯುವಕರು ಪ್ರಗತಿಪರ ಚಿಂತಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಭೀಮರಾಯ ಎಂ ಹಳ್ಳಿ ಮಾಡಿದರು ಸ್ವಾಗತ ವನ್ನ ಅನಿಲ ದೊಡ್ಡಮನಿ ನೀರವೆರಿಸಿದರು ವಂದನಾರ್ಪಣೆ ಮುತ್ತು ಬಿಲ್ಲಡ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತಿ ಇದ್ದರು.
ವರದಿ :ಸುನಿಲ್ ಸಲಗರ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ