Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೇವರ್ಗಿ ಪಟ್ಟಣದಲ್ಲಿ ಕರ್ನಾಟಕ ಮಾದರ ಮಹಾಸಭಾ ರಿ ಸದಸ್ಯತ್ವ ಅಭಿಯಾನ

Advertisement
ಕಲಬುರಗಿ: ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ ಕರ್ನಾಟಕ ಮಾದರ ಮಹಾಸಭಾ ರಿ ಸದಸ್ಯತ್ವ ಅಭಿಯಾನ ಜೇವರ್ಗಿ ಪಟ್ಟಣದ ಸಜ್ಜನ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಮಾದರ ಮಹಾಸಭಾ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ನೆರವೇರಲಾಯಿತು.ಈ ಕಾರ್ಯಕ್ರಮದಲ್ಲಿ ಮಾದರ ಮಹಾಸಭಾದ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಚಂದ್ರಿಕಾ ಪರಮೇಶ್ವರ್ ಮಾತನಾಡಿ ಮಾದಿಗ ಸಮುದಾಯ ಆರ್ಥಿಕ ಶೈಕ್ಷಣಿಕ ಔಧ್ಯಗಿಕವಾಗಿ ಬಹಳ ಹಿಂದುಳಿದ ಸಮಾಜ ವಾಗಿದ್ದು ಈ ಸಮಾಜ ಮುಂದೆ ಬರಬೇಕಾದರೆ ಮಾದರ ಮಹಾಸಭಾದ ಸದಸ್ಯರಾಗಿ ಜಾಗೃತಗೋಳಬೇಕಾಗಿದೆ ಎಂದು ಹೇಳಿದರು ಮಾದರ ಮಹಾಸಭಾದ ಜಿಲ್ಲಾ ಅಧ್ಯಕ್ಷರಾದ ಗೋಪಾಲರಾವ ಕಟ್ಟಿಮನಿ ಅವರು ಮಾತನಾಡಿ ಮಾದಿಗ ಸಮಾಜ ಒಗ್ಗಟ್ಟಾಗಿ ಇದ್ದರೆ ಮಾತ್ರ ಪ್ರಗತಿ ಹೊಂದಲು ಸಾಧ್ಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ರಾಜು ವಾಡೇಕರ್ ಜಿಲ್ಲಾ ನಾಯಕರಾದ ಲಿಂಗರಾಜ ತಾರಫೈಲ್ ಕಾರ್ಯಕ್ರಮ ಅಧ್ಯಕ್ಷತೆ ಕಂಟೆಪ್ಪಾ ಮಾಸ್ಟರ್ ಹರವಾಳ ವಹಿಸಿದರು

ಈ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಎಂ ದಿನ್ನಿ ಸುಭಾಷ್ ಕಾಂಬಳೆ ಗೊಲ್ಲಳಪ್ಪ ಯತ್ನಾಳ್ ಭಾಗಪ್ಪ ಯಲಗೋಡ ವಿಜಯಲಷ್ಮಿ ಆಂದೋಲಾ ಮರೆಪ್ಪ ಕೋಬಾಳ ಪರಶುರಾಮ್ ಮುದಬಾಳ ಬಿ ಸೈದಪ್ಪ ಇಜೇರಿ ಮುತ್ತು ಬಡಿಗೇರ ಚಂದ್ರು ಕೋರೆ ಸೋಮರಾಯ ಡೊಳ್ಳೆ ಭೀಮು ದೊಡ್ಡಮನಿ.ಭೀಮು ನರಿಬೋಳ .ರಾಜು ದೊಡ್ಡಮನಿ .ಭೀಮು ಹಾದಿಮನಿ. ಜಾನಪ್ಪ ಗುಡುರ .ಇನ್ನು ಅನೇಕ ಜೇವರ್ಗಿ ತಾಲೂಕಿನ ಸುತ್ತಮುತ್ತಲಿನ ಮಾದಿಗ ಸಮುದಾಯದ ತಾಯಂದರು ಹಿರಿಯರು ಯುವಕರು ಪ್ರಗತಿಪರ ಚಿಂತಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಭೀಮರಾಯ ಎಂ ಹಳ್ಳಿ ಮಾಡಿದರು ಸ್ವಾಗತ ವನ್ನ ಅನಿಲ ದೊಡ್ಡಮನಿ ನೀರವೆರಿಸಿದರು ವಂದನಾರ್ಪಣೆ ಮುತ್ತು ಬಿಲ್ಲಡ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತಿ ಇದ್ದರು.
ವರದಿ :ಸುನಿಲ್ ಸಲಗರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ