LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕರ್ನಾಟಕ ಸಾಹಿತ್ಯ ಅಕಾಡೆಮಿ ಕವಿಗೋಷ್ಠಿಗೆ ಸಾಯಬಣ್ಣ ಮಾದರಆಯ್ಕೆ

Advertisement
ವಿಜಯಪುರ : ಕರ್ನಾಟಕ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಇವರ ವತಿಯಿಂದ ಹಮ್ಮಿಕೊಳ್ಳಲಾದ ಯುವ ಕವಿಗೋಷ್ಠಿಗೆ ವಿಜಯಪುರ ಜಿಲ್ಲೆ, ಸಿಂದಗಿ ತಾಲೂಕಿನ ಸಲಾದಹಳ್ಳಿ ಯ ಯುವಕವಿ, ಲೇಖನರಾಧ ಸಾಯಬಣ್ಣ ಮಲ್ಲಪ್ಪ ಮಾದರ ಆಯ್ಕೆಯಾಗಿದ್ದಾರೆ.

ದಿನಾಂಕ ೨೧-೦೭-೨೦೨೫ ರಂದು ಸೋಮವಾರ ಬೆಳಗ್ಗೆ ೧೦. ೩೦ ಗಂಟೆಗೆ ಕನ್ನಡ ಭವನ ಬೆಳಗಾವಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಈ ಕಾರ್ಯಕ್ರಮದ ಉದ್ಘಾಟಕರಾಗಿ ಎಲ್ಎನ್ ಮುಕುಂದರಾಜ ಅಧ್ಯಕ್ಷರು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಇವರು ವಹಿಸಲಿದ್ದಾರೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಬಸವರಾಜ ಜಗಜಂಪಿ ನಿರ್ದೇಶಕರು ಬೆಳಗಾವಿ ಇವರು ವಹಿಸಲಿರುವರು, ಆಸೆಯ ನುಡಿಯನ್ನು ಡಾ. ಮೈತ್ರೇಯಿನಿ ಗದ್ದಿಗೆಪ್ಪಗೌಡರ ಸಂಚಾಲಕರು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಇವರು ಮಾತನಾಡಲಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟರ್ ಶ್ರೀ ಕರಿಯಪ್ಪ ಎನ್, ಡಾ ಅರ್ಜುನ್ ಗೋಳಸಂಗಿ ಸದಸ್ಯರು ಇವರು ಉಪಸ್ಥಿತರಿರುತ್ತಾರೆ. ಕಾರ್ಯಕ್ರಮದ ನಿರ್ವಹಣೆಯನ್ನು ಮಹಾದೇವ್ ಬಸರ್ ಕೋಡ್ ಸದಸ್ಯರು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಇವರು ನಿರ್ವಹಿಸುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ