Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಹಸಿವು ಮುಕ್ತ ರಾಜ್ಯವಾಗಬೇಕು: ಶಾಸಕ ಜಿ. ಎಸ್. ಪಾಟೀಲ

Advertisement
ರೋಣ: ಹಸಿವು ಮುಕ್ತ ಕರ್ನಾಟಕ ಹಾಗೂ ಗುಣಮಟ್ಟದ ಆಹಾರ ನೀಡುವ ಉದ್ದೇಶದಿಂದ ಜಾರಿಗೆ ತಂದಿರುವ ಇಂದಿರಾ ಕ್ಯಾಂಟೀನ್ ಮಹತ್ವಕಾಂಕ್ಷಿ ಯೋಜನೆಯಿಂದ ಬಡವರಿಗೆ ಬಹಳ ಅನಕೂಲವಾಗಲಿದೆ ಎಂದು ಶಾಸಕ ಹಾಗೂ ಖನಿಜ ಅಭಿವೃದಿ ನಿಗಮದ ಅದ್ಯಕ್ಷ ಜಿ. ಎಸ್. ಪಾಟೀಲ ಹೇಳಿದರು.
ಅವರು ರೋಣ ನಗರದ ಲೋಕೂಪಯೋಗಿ ಇಲಾಖೆಯ ಆವರಣದಲ್ಲಿ ನೂತನ ಇಂದಿರಾ ಕ್ಯಾಂಟೀನ್ ಉಧ್ಘಾಟಿಸಿ ಮಾತನಾಡಿದರು.


5 ರೂಪಾಯಿಗೆ 3 ಇಡ್ಲಿ, ಚಟ್ನಿ, 10 ರೂಪಾಯಿಗೆ ಹೊಟ್ಟೆ ತುಂಬ ಅನ್ನ ಸಾಂಬರ್ ಹಾಗೂ 10 ರೂಪಾಯಿಗೆ ಚಪಾತಿ ಪಲ್ಯ ಸೇರಿದಂತೆ ಪ್ರತಿದಿನ ಬೇರೆ ಬೇರೆ ರೀತಿಯ ಪದಾರ್ಥಗಳನ್ನು ಒದಗಿಸಲಾಗುವುದು.
ಇಂದಿರಾ ಕ್ಯಾಂಟೀನ್ ನಲಿ ಶುದ್ಧವಾದ ಉಪಹಾರ ಊಟ ತಯಾರಿಸಲಾಗುವುದು.
ಕಡಿಮೆ ದರದಲ್ಲಿ ಹೊಟ್ಟೆ ತುಂಬ ಊಟ ಮಾಡಬಹುದು ಇದರಿಂದ ಬಡವರು ಕೂಲಿ ಕಾರ್ಮಿಕರು ಬೇರೆ ಊರುಗಳಿಂದ ಬಂದ ಜನರಿಗೆ ಇದು ತುಂಬಾ ಅನಕೂಲವಾಗಲಿದೆ.

ಹಸಿದ ಜನರ ಹೊಟ್ಟೆ ತುಂಬಿಸುವ ಕೇಲಸ ಇಂದಿರಾ ಕ್ಯಾಂಟೀನ್ ನಿಂದ ಆಗಲಿದೆ ಎಂದರು.

ಗುಲಗಂಜಿ ಮಠದ ಗುರುಪಾದ ಮಹಾಸ್ವಾಮಿಗಳು ದಿವ್ಯ ಸಾನಿಧ್ಯವನ್ನು ವಹಿಸಿದ್ದರು.
ರೋಣ ತಾಲೂಕ ಗ್ಯಾರಂಟಿ ಸಮಿತಿ ಅದ್ಯಕ್ಷ ಮಿಥುನ ಪಾಟೀಲ.
ಪುರಸಭೆ ಅದ್ಯಕ್ಷೆ ಗೀತಾ ಮಾಡಲಗೇರಿ.
ಉಪಾಧ್ಯಕ್ಷ ದುರಗಪ್ಪ ಹಿರೇಮನಿ.
ಐ. ಎಸ್. ಪಾಟೀಲ.
ಅಕ್ಷಯ ಪಾಟೀಲ.
ವಿ. ಆರ್. ಗುಡಿಸಾಗರ.
ಯೂಸಪ್ ಇಟಗಿ.
ಪಿ. ಎಲ್. ಡಿ ಬ್ಯಾಂಕ್ ನಿರ್ದೇಶಕ ಬಸವರಾಜ ನವಲಗುಂದ.
ಮುಖ್ಯಧಿಕಾರಿ ರಮೇಶ್ ಹೂಸಮನಿ.
ಬಾವಾಸಾಬ್ ಬೆಟಗೇರಿ.
ಮಲಯ್ಯ ಮಹಾಪುರಷಮಠ.
ಸಂಗಪ್ಪ ಜಿಡ್ಡಿಬಾಗಿಲ.
ನಾಜ್ ಬೆಗಂ ಯಲಿಗಾರ.
ಲಕ್ಷ್ಮಿ ಗಡಗಿ.
ಸೇರಿದಂತೆ ಪುರಸಭೆ ಸರ್ವ ಸದಸ್ಯರು ಹಾಗೂ ಸಿಬ್ಬಂದಿಗಳು ಇದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ