
ಪಟ್ಟಣದಲ್ಲಿ ಬುಧವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪ್ರತಿಭಟನೆ ಮಾಡಿ ತಹಶೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿ ಅವರು ಮಾತನಾಡಿದರು.

ಈ ಪ್ರಕರಣದಲ್ಲಿ ರಾಜ್ಯದ ಜನರಿಗೆ ಸತ್ಯ ತಿಳಿಯುವ ಯಾವ ಲಕ್ಷಣಗಳು ಕಾಣಿಸುತ್ತಿಲ್ಲ ಈ ಪ್ರಕರಣವನ್ನು ರಾಷ್ಟ್ರೀಯ ತನಿಕಾ ಸಂಸ್ಥೆ ಏನ್ ಐಏ ಗೆ ವೈಸುವ ಮೂಲಕ ಪ್ರಕರಣ ತನಿಖೆ ಮಾಡಬೇಕೆಂದು ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಮಲ್ಲಳ್ಳಿ ರವಿಕುಮಾರ್ ಮಾತನಾಡಿ ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧನಾ ಪವಿತ್ರ ಧಾರ್ಮಿಕ ಕ್ಷೇತ್ರವಾಗಿದ್ದು ದೇಶ ವಿದೇಶ ಗಮನಸೆಳೆಯುವ ಈ ಪ್ರಕರಣವನ್ನು ಇಲ್ಲಿಗೆ ನಿಲ್ಲಿಸಬೇಕು ಈ ಪ್ರಕರಣದಲ್ಲಿ ಯಾವುದೇ ರೀತಿಯ ಸಾಕ್ಷಾಧಾರಗಳು ಇಲ್ಲದೆ ಅನಾಮಿಕನ ಮಾತನ್ನು ಕೇಳಿ ಯಾವುದೇ ಸಾಕ್ಷಾಧಾರಗಳಿಲ್ಲದೆ ದುಂದು ವೆಚ್ಚಕ್ಕೆ ಮುಂದಾಗಿದ್ದಾರೆ.
ಸರ್ಕಾರ ಇದನ್ನು ಗಮನಿಸಿ ಉತ್ತಮ ತನಿಖೆಗೆ ಮುಂದಾಗಬೇಕು ಎಂದರು.
ಈ ಸಂದರ್ಭದಲ್ಲಿ ವೆಂಕಟೇಶ್ ರಮೇಶ್ ತಿಪ್ಪೇಶಿ ಮಂಜುನಾಥ್ ಬಸವರಾಜ್ ಮರಿಲಿಂಗಪ್ಪ ಪಾಪಯ್ಯ ಬೋರಯ್ಯ ಮಂಜುನಾಥ ಸೂರಮ್ನಳ್ಳಿ ರಾಜಣ್ಣ ಪಿಟಿಹಟ್ಟಿ ಈರಣ್ಣ ಗುಂಡ್ಲೂರು ತಿಮ್ಮಣ್ಣ ಇನ್ನು ಹಲವರು ಉಪಸ್ಥಿತರಿದ್ದರು.
ವರದಿ : ಪಿಎಂ ಗಂಗಾಧರ

