Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿAದ ಪ್ರತಿಭಟನೆ

Advertisement
ಮಾನ್ವಿ: -ಪಟ್ಟಣದ ಶಾಸಕರ ಭವನದ ಆವರಣದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ತಾಲೂಕು ಘಟಕದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೆರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ತಾಲೂಕು ಘಟಕದ ಅಧ್ಯಕ್ಷರಾದ ಜಲ್ಲಿ ಹನುಮಂತಪ್ಪನಾಯಕ ಮಾತನಾಡಿ ರಾಜ್ಯದ ಕಂದಾಯ ಇಲಾಖೆಯು ಅಭಿವೃದ್ದಿ ಪಡಿಸಿರುವ 17 ಕ್ಕೂ ಅಧಿಕ ಮೋಬೈಲ್ ,ವೆಬ್ ತಂತ್ರಾAಶಗಳ ಮೂಲಕ ಕರ್ತವ್ಯವನ್ನು ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ನಿರ್ವಹಿಸಬೇಕಾಗಿರುವುದರಿಂದ ನೂತನ ಮೋಬೈಲ್ ಸಾಧನ,ಲ್ಯಾಪ್ ಟಾಪ್, ಇಂಟರೆನೆಟ್ , ಸ್ಕಾö್ಯನರ್,ಗೂಗಲ್ ಕ್ರೋಮ್ ಬುಕ್,ಪ್ರಿಂಟರ್ ಪರಿಕರಗಳನ್ನು ಒದಗಿಸಬೇಕು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ಕಚೇರಿಗೆ ಅಗತ್ಯವಿರುವ ಎಲ್ಲಾ ಮೂಲಭೂತಸೌಲಭ್ಯಗಳನ್ನು ಕಲ್ಪಿಸಬೇಕು.

ಹಾಗೂ ಪದೋನ್ನತಿಯನ್ನು ಕಲ್ಪಿಸಬೇಕು, 3 ವರ್ಷಗಳ ಕಾಲ ಸೇವೆಸಲ್ಲಿಸಿದವರಿಗೆ ಅಂತರ್ ಜಿಲ್ಲಾ ವರ್ಗವಣೆಗಾಗಿ ಮಾರ್ಗಸೂಚಿಯನ್ನು ರೂಪಿಸಬೇಕು. ಆಯುಕ್ತಾಲಯದ ಅಡಿಯಲ್ಲಿ ರಾಜ್ಯ ಮಟ್ಟದ ಜೇಷ್ಟತೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಜೇಷ್ಟತೆಯನ್ನು ಪರಿಗಣಿಸಬೇಕು ಗ್ರಾಮ ಸಹಾಯಕರಿಗೆ ಸೇವಭದ್ರತೆಯನ್ನು ಒದಗಿಸಬೇಕು ಹಾಗೂ ಕಂದಾಯ ಇಲಾಖೆಯಿಂದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಅಗತ್ಯವಿರುವ ಎಲ್ಲಾ ಮೂಲಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಉಪತಹಸೀಲ್ದಾರ್‌ಗಳಾದ ವಿನಾಯಕ್ ರಾವ್,ವಿರುಪಣ್ಣ, ವಾಸವಿ,ಪ್ರಾ.ಶಾ.ಶಿ.ಸಂಘದ ತಾ.ಅಧ್ಯಕ್ಷರಾದ ಸಂಗಮೇಶ ಮುಧೋಳ್ ,ಹನುಮಂತರಾವ್ ಬೆಂಬಲ ನೀಡಿದರು.ತಾ.ಪ್ರ.ಕಾರ್ಯದರ್ಶಿ ಅಮರೇಶ ನೀರಮಾನ್ವಿ. ಸದಸ್ಯರಾದ ಮಹಮ್ಮದ್ ಅಬ್ದುಲ್ ಗಫೂರ್ ಸಾಬ್, ಮೌನೇಶ, ಸುಶೀಲಾ, ರಾಧ, ಶ್ವೇತ, ಸಿಂಧೂ, ಕುಸುಮ ,ಶ್ರೀಕಾಂತ, ಅಶೋಕ , ರಮೇಶ, ಯಲ್ಲಪ್ಪ, ಸೋಯಬ್, ಸೇರಿದಂತೆ ಗ್ರಾಮ ಸಹಾಯಕರು ಇನ್ನಿತರರು ಇದ್ದರು.

ಪಟ್ಟಣದ ಶಾಸಕರ ಭವನದ ಆವರಣದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ತಾಲೂಕು ಘಟಕದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೆರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.

ವರದಿ:- ಶಿವ ತೇಜ

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ