Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಠ ಪಾಂಡಿಚೇರಿ ವಿರುದ್ಧ ಸುಲಭವಾಗಿ ಗೆದ್ದ ಕರ‍್ನಾಟಕ

Advertisement
------------------------------------ಮಯಾಂಕ್ ಅಗರವಾಲ್ ಪಂದ್ಯ ಶ್ರೇಷ್
ಅಹ್ಮದಾಬಾದ್: ಕರ‍್ನಾಟಕ ತಂಡವು ಇಲ್ಲಿ ನಡೆದಿರುವ ವಿಜಯ ಹಜಾರೆ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಲೀಗ್ ಪಂದ್ಯದಲ್ಲಿ ಇಂದು ಪಾಂಡಿಚೇರಿ ವಿರುದ್ಧ ೬೭ ರನ್ ಗಳಿಂದ ಜಯಗಳಿಸಿತು.
ಸ್ಕೋರ್ ವಿವರ
ಕರ‍್ನಾಟಕ ೫೦ ಓವರುಗಳಲ್ಲಿ ೪ ವಿಕೆಟ್‌ಗೆ ೩೬೩
ಮಯಾಂಕ ಅಗರವಾಲ್ ೧೩೨ (೧೨೪ ಎಸೆತ, ೧೫ ಬೌಂಡರಿ, ೨ ಸಿಕ್ಸರ್)
ದೇವದತ್ತ ಪೆಡಿಕಲ್ ೧೧೩ (೧೧೬ ಎಸೆತ, ೧೦ ಬೌಂಡರಿ, ೪ ಸಿಕ್ಸರ್)
ಕರುಣ್ ನಯ್ಯರ ೬೨ (೩೪ ಎಸೆತ, ೪ ಬೌಂಡರಿ, ೪ ಸಿಕ್ಸರ್)
ಪಾಂಡಿಚೇರಿ ೫೦ ಓವರುಗಳಲ್ಲಿ ೨೯೬
ನಯನ್ ಶ್ಯಾಮ್ ಕಂಗಾಯಾನ ೬೮ ( ೬೬ ಎಸೆತ, ೯ ಬೌಂಡರಿ, ೧ ಸಿಕ್ಸರ್)
ಜಯಂತ ಯಾದವ್ ೫೪ (೩೪ ಎಸೆತ, ೪ ಬೌಂಡರಿ, ೨ ಸಿಕ್ಸರ್)
ವಿದ್ವತ್ ಕಾವೇರಪ್ಪ ೩೦ ಕ್ಕೆ ೨, ಕರುಣ ನಯ್ಯರ ೩೮ ಕ್ಕೆ ೨)
ಪಂದ್ಯ ಶ್ರೇಷ್ಠ: ಮಯಾಂಕ ಅಗರವಾಲ್
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ