Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಶಪ್ಪ ಹೆಗ್ಗಣ್ಣಗೇರಾ MRPS ನೂತನ ರಾಜ್ಯ ಕಾರ್ಯದರ್ಶಿ

Advertisement
ಯಾದಗಿರಿ:  ಬೆಂಗಳೂರುನಲ್ಲಿ ಮಾದಿಗ ದಂಡೋರ MRPS ರಾಜ್ಯಾದ್ಯಕ್ಷ ಬಿ. ನರಸಪ್ಪ ದಂಡೋರ ರವರ ಆದೇಶ ಮೇರೆಗೆ | ಸಕ್ರೀಯ ಹೋರಾಟದ ಶ್ರಮಕ್ಕೆ ಫಲ ಕಾಶಪ್ಪ ಹೆಗ್ಗಣ್ಣಗೇರಾರನ್ನು ಸಮಿತಿ ನೂತನ ರಾಜ್ಯ ಕಾರ್ಯದರ್ಶಿಯಾಗಿ ನೇಮಿಸಿ ಪತ್ರಿಕೆ ಪ್ರಕಟಣೆ ತಿಳಿಸಿದ್ದಾರೆ.



ರಾಜ್ಯ ಅಧ್ಯಕ್ಷರ ನೀಡಿರುವ ಆದೇಶದಂತೆ ಕಾಶಪ್ಪ ಹೆಗ್ಗಣಗೇರಾ ಅವರು ಈ ಹಿಂದೆ ಯಾದಗಿರಿ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಮೂರು ವರ್ಷಗಳ ಅವಧಿಯಲ್ಲಿ ರಾಷ್ಟ್ರೀಯ ನಾಯಕ ಪದ್ಮಶ್ರೀ ಮಂದಕೃಷ್ಣ ಮಾದಿಗ ರವರ ನಾಯಕತ್ವದಲ್ಲಿ ಸಮಿತಿ ಮಾರ್ಗದರ್ಶನ ಒಳ ಮೀಸಲಾತಿ ಹೋರಾಟದಲ್ಲಿ ಸಕ್ರಿಯವಾಗಿ ಶ್ರಮಿಸಿದ್ದರು.

ಯಾದಗಿರಿ ಜಿಲ್ಲೆಯಲ್ಲಿ ಸಮುದಾಯದ ಮೇಲೆ ನಡೆಯುತ್ತಿರುವ ದೌರ್ಜನ್ಯ, ದಬ್ಬಾಳಿಕೆ, ಅನ್ಯಾಯಗಳ ವಿರುದ್ಧ ಧ್ವನಿಯೆತ್ತಿ ನೊಂದ ಕುಟುಂಬಗಳಿಗೆ ನ್ಯಾಯ ಕೊಡಿಸುವಲ್ಲಿ ಪ್ರಾಮಾಣಿಕತೆ ಹೋರಾಡಿದ್ದಾರೆ ಮತ್ತು ಅಳ ಮೀಸಲಾತಿ ವಿಷಯವಾಗಿ ಅರೆಬೆತ್ತಲೆ ದರಣಿ ಸಮಜದ ಕಟ್ಟಕಡೆಯ ಯಾವುದೇ ವ್ಯಕ್ತಿಗೂ ಅನ್ಯಾಯವಾಗಿದೆ ಎಂದು ತಿಳಿದ ತಕ್ಷಣವೇ ಸ್ಥಳಕ್ಕೆ ಭೇಟಿ ನಾವು ನಮ್ಮ ಸಂಘಟನೆ ನಿಮ್ಮ ಹಿಂದೆ ಇದ್ದೇವೆ ಎಂದು ಧೈರ್ಯ ತುಂಬುವ ಕೆಲಸವನ್ನು ಮಾಡುತ್ತಿದ್ದಾರೆ ಇದನ್ನು ಗುರುತಿಸಿ ಬೆಂಗಳೂರು ನಲ್ಲಿ ದಿನಾಂಕ 20-06-2025 ರಂದು ಖಾಸಗಿ ಹೋಟೆಲ್ ಒಂದರಲ್ಲಿ ರಾಜ್ಯದ ವಿವಿಧ ಜಿಲ್ಲೆಯ ಜಿಲ್ಲಾ ಅಧ್ಯಕ್ಷರು ಮತ್ತು ಮಾದಿಗ ದಂಡೋರ ರಾಜ್ಯ ಪದಾಧಿಕಾರಿಗಳ ಸಮ್ಮುಖದಲ್ಲಿ ಇವರನ್ನು ರಾಜ್ಯ ಕಾರ್ಯದರ್ಶಿ ಯನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದರು

ಜಿಲ್ಲೆಯಲ್ಲಿ ಮತ್ತು ಅನೇಕ ತಾಲೂಕ ಮತ್ತು ಗ್ರಾಮಗಳಲ್ಲಿ ಸಂಘಟನೆ ಬಲಪಡಿಸಿ ಹಲವು ಹೋರಾಟ ನಡೆಸಿದ ಸಾಮಾಜಿಕ ಕಾಳಜಿ ಗುರುತಿಸಿ ಬಡವರ ಅರ್ಥವ್ಯವಸ್ಥೆಯ ತಿಳಿದು ಇಂತರವರನ್ನು ಗುರುತಿಸಿ ಸ್ಥಾನವನ್ನು ನೀಡಿದ್ದಕ್ಕೆ ಧನ್ಯವಾದಗಳು ಎಂದು ತಿಳಿಸಿದ ಯಾದಗಿರಿ ಜಿಲ್ಲೆಯ ಜಿಲ್ಲಾ ಪದಾಧಿಕಾರಿಗಳ ಮತ್ತು ವಿವಿಧ ತಾಲೂಕ ಅಧ್ಯಕ್ಷರು ಗಳು ಸಂಭ್ರಮ ಮತ್ತು ರಾಜ್ಯ ಅಧ್ಯಕ್ಷರಿಗೆ ಅಭಿನಂದನೆಗಳು ತಿಳಿಸಿದ್ದಾರೆ.

ವರದಿ: ರವಿ ಬುರನೊಳ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ