Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವ್ಯಾನಿಟಿ ಬ್ಯಾಗ್‌ನಲ್ಲಿ ತ್ರಿಶೂಲ ಇಟ್ಟುಕೊಳ್ಳಿ, ಕಿರಾತಕರ ಹೊಟ್ಟೆಗೆ ಚುಚ್ಚಿ : ಪ್ರಮೋದ್ ಮುತಾಲಿಕ್ 

Advertisement

ಹುಬ್ಬಳ್ಳಿ: "ತ್ರಿಶೂಲವನ್ನು ದೇವರ ಮನೆಯಲ್ಲಿ ಇಟ್ಟು ಪೂಜೆ ಮಾಡಲು ನೀಡುತ್ತಿಲ್ಲ. ಅದನ್ನು ನಿಮ್ಮ ವ್ಯಾನಿಟಿ ಬ್ಯಾಗ್‌ನಲ್ಲಿ ಇಟ್ಟುಕೊಂಡು ಓಡಾಡಿ. ನಿಮ್ಮ ಮೇಲೆ ಯಾರಾದರೂ ಆಕ್ರಮಣ ಮಾಡಲು ಬಂದರೆ, ಅದರಿಂದ ಅವರ ಹೊಟ್ಟೆಗೆ ಚುಚ್ಚಿ ಆತ್ಮರಕ್ಷಣೆ ಮಾಡಿಕೊಳ್ಳಿ" ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕರೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಆಯೋಜನೆಗೊಂಡಿದ್ದ ತ್ರಿಶೂಲ ದೀಕ್ಷಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಹಿಳೆಯರು ತಮ್ಮ ರಕ್ಷಣೆಗೆ ಶಸ್ತ್ರ ಹೊಂದುವುದು ಅನಿವಾರ್ಯವಾಗಿದೆ ಎಂದು ಪ್ರತಿಪಾದಿಸಿದರು.

ಇದೇ ವೇಳೆ ಕಾನೂನು ಸುವ್ಯವಸ್ಥೆ ಮತ್ತು ಸರ್ಕಾರದ ನಡೆಗಳ ವಿರುದ್ಧ ಆಕ್ರೋಶ ಹೊರಹಾಕಿದ ಅವರು, "ಶ್ರೀರಾಮನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಭಗವಾನ್ ಎಂಬುವವರ ವಿರುದ್ಧ ಸರ್ಕಾರ ಯಾವುದೇ ಕೇಸ್ ದಾಖಲಿಸಿಲ್ಲ. ಆದರೆ ನಾವು 'ಭಾರತ್ ಮಾತಾ ಕಿ ಜೈ' ಎಂದರೆ ನಮಗೆ ನೋಟಿಸ್ ನೀಡಲಾಗುತ್ತದೆ. 

ನಾವು ಕೇವಲ ತ್ರಿಶೂಲ ದೀಕ್ಷೆ ನೀಡುವುದಕ್ಕೆ ಸೀಮಿತವಾಗುವುದಿಲ್ಲ, ಮುಂದಿನ ದಿನಗಳಲ್ಲಿ ತಲ್ವಾರ್ (ಖಡ್ಗ) ಗಳನ್ನೂ ವಿತರಿಸುತ್ತೇವೆ.

ತಲ್ವಾರ್ ನೀಡುವುದನ್ನು ತಡೆಯುವ ಧೈರ್ಯ ಯಾರಿಗಾದರೂ ಇದ್ದರೆ ಬಂದು ತಡೆಯಲಿ" ಎಂದು ಬಹಿರಂಗ ಸವಾಲು ಹಾಕಿದರು.

 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿವನ ದರ್ಶನಕ್ಕೆ ಕಳೆದ 12 ವರ್ಷಗಳಿಂದ ನಿಂತುಕೊಂಡೇ ಇರುವ ದೂಲಾಲ್ ಗಿರಿ ಜಿ ಮಹಾರಾಜ್ಗೃಹಲಕ್ಷ್ಮಿ" ಮತ್ತು "ಗೃಹಜ್ಯೋತಿ" ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ : ಡಿ.ಕೆ.ಶಿವಕುಮಾರ್ ವ್ಯಾನಿಟಿ ಬ್ಯಾಗ್‌ನಲ್ಲಿ ತ್ರಿಶೂಲ ಇಟ್ಟುಕೊಳ್ಳಿ, ಕಿರಾತಕರ ಹೊಟ್ಟೆಗೆ ಚುಚ್ಚಿ : ಪ್ರಮೋದ್ ಮುತಾಲಿಕ್ ಸಚಿವ ಸ್ಥಾನ ಸಿಗಲೆಂದು ಸ್ವಕುಳಸಾಳಿ ಸಮಾಜದ ವತಿಯಿಂದ ಶುಭ ಹಾರೈಕೆಬೈಕ್ ಸವಾರರಿಗೆ ಸ್ಥಳದಲ್ಲೆ ಹೆಲ್ಮೆಟ್ ಖರೀದಿಸಲು ಅವಕಾಶ ನೀಡಿ ಸುರಕ್ಷತೆ ಜಾಗೃತಿ ಮುಡಿಸಿದ ಪಿಎಸ್ ಐ ಮಹೇಶ್ ಲಕ್ಷ್ಮಣ್ ಹೊಸಪೇಟೆಗಡಿ ದಾಟಿ ಬಂದ ಅಕ್ರಮ ಸೇಂದಿ: 100ಕ್ಕೂ ಹೆಚ್ಚು ಬಾಟಲ್ ಸಹಿತ ಯುವಕ ಸ್ಕೂಟಿ ಸಮೇತ ಸಿಕ್ಕಿಬಿದ್ದ | ಹಚ್ಚೊಳ್ಳಿ ಪೊಲೀಸರು ದೂರು ದಾಖಲಿಸ್ತಾರಾ..?ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಜು.3ರಂದು ದಲಿತ ಜನಾಗ್ರಹ ಸಮಾವೇಶ ಸ್ಲಂ ಜನರ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ನಿರ್ಲಕ್ಷ್ಯ ಏಕೆ? ಸತತ ಎರಡನೇ ಬಾರಿ ಎಸ್ ಡಿ ಎಂ ಸಿ ಅಧ್ಯಕ್ಷರಾಗಿ ರಾಘವೇಂದ್ರ ಆಯ್ಕೆಪತ್ನಿ ಹಾಗೂ ಮೂರು ತಿಂಗಳ ಹಸುಗೂಸಿಗೆ ವಿಷ ಉಣಿಸಿ ತಾನು ಆತ್ಮಹತ್ಯೆ