Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ವ ಜನಾಂಗದ ನಾಯಕ ಕೆಂಪೇಗೌಡರು : ತಹಸೀಲ್ದಾರ್ ಶ್ರೀನಿವಾಸಲು ನಾಯುಡು

Advertisement
ರಾಷ್ಟ್ರಕವಿ ಕುವೆಂಪು ಆಶಯದ ಸರ್ವ ಜನಾಂಗದ ಶಾಂತಿಯ ತೋಟದ ಪರಿಕಲ್ಪನೆಯ ಸಮಾಜವನ್ನು 500 ವರ್ಷಗಳ ಹಿಂದೆಯೇ ನಿರ್ಮಿಸಿದ ಕೀರ್ತಿ ನಾಡಪ್ರಭು ಕೆಂಪೇ ಗೌಡರಿಗೆ ಸಲ್ಲುತ್ತದೆ ಎಂದು ತಹಸೀಲ್ದಾರ್ ಶ್ರೀನಿವಾಸಲು ನಾಯುಡು ಅಭಿಪ್ರಾಯಪಟ್ಟರು.

ಪಟ್ಟಣದ ತಾಲೂಕು ಆಡಳಿತ ಸೌಧದ ಆವರಣದಲ್ಲಿ ಶುಕ್ರವಾರ ತಾಲೂಕು ಆಡಳಿತ ಆಯೋಜಿಸಿದ್ದ ಕೆಂಪೇಗೌಡರ ಜಯಂತ್ಯುತ್ಸವದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, ಸರ್ವ ಸಮುದಾಯಗಳ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ ದೃಷ್ಟಿಯಿಂದ ಬೆಂಗಳೂರು ನಗರ ನಿರ್ಮಿಸಿದ ಕೆಂಪೇಗೌಡರು ಜನಪರ ಆಡಳಿತಕ್ಕೆ ಮಾದರಿ ಎಂದರು.



ಉಪತಹಸೀಲ್ದಾರ್ ಸತೀಶ್ ಮಾತನಾಡಿ ವಿಜಯನಗರ ಅರಸರ ಸಾಮಂತರಾಗಿದ್ದರೂ ಸ್ವತಂತ್ರವಾಗಿ ಜನಪರವಾಗಿ ಯೋಜಿಸಿದ್ದ ಕೆಂಪೇಗೌಡರ ಪೂರ್ವಜರು ಮೂಲತಃ ತಮಿಳುನಾಡಿನ ಕಂಚಿ ಭಾಗದಿಂದ ಕರ್ನಾಟಕಕ್ಕೆ ಬಂದು ಸುಮಾರು 350 ವರ್ಷಗಳ ಕಾಲ ಮಾಗಡಿ ಹಾಗೂ ಯಲಹಂಕ ಪ್ರಾಂತ್ಯವನ್ನು ದಕ್ಷತೆಯಿಂದ ಆಳ್ವಿಕೆ ನಡೆಸಿದರು ಎಂದರು.

ರೈತ ಮುಖಂಡ ಸಹದೇವ ರೆಡ್ಡಿ ಮಾತನಾಡಿ, ಕೆಂಪೇಗೌಡರು ಕೇವಲ ಪಾಳೆಗಾರರಲ್ಲ. ಬದಲಾಗಿ ಅವರೊಬ್ಬ ಚಿಂತಕರು ಹಾಗೂ ದಾರ್ಶನಿಕ ರಾಗಿ ಇಂದಿನ ಎಲ್ಲಾ ಜನಪ್ರತಿನಿಧಿಗಳಿಗೂ ಮಾದರಿ ಎಂದರು.

ಈ ಸಂದರ್ಭದಲ್ಲಿ ಶಿರಸ್ತೇದಾರರು ಸತೀಶ್,ಆರ್ ಐ ಮುನಿರಾಜು,ಈಶ್ವರ್,ಕಾರ್ಯದರ್ಶಿ ವೆಂಕಟೇಶ್, ಸೇರಿದಂತೆ ಒಕ್ಕಲಿಗ ಸಂಘದ ಮುಖಂಡರು ಇದ್ದರು.

ವರದಿ :ಯಾರಬ್. ಎಂ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ