Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಲೆ ಮಕ್ಕಳಿಗೆ ಪರೀಕ್ಷೆ ಪ್ಯಾಡ್ ನೀಡುವುದರ ಮೂಲಕ ಶಿಲಾರಕೊಟ್ ನಲ್ಲಿ ಖರ್ಗೆಯವರ ಜನ್ಮ ದಿನದ ಆಚರಣೆ

Advertisement
ಸೇಡಂ: ತಾಲೂಕಿನ ಶೀಲಾರಕೊಟ್ ಗ್ರಾಮದಲ್ಲಿ ಶಾಲೆ ಮಕ್ಕಳಿಗೆ ವಿಶೇಷವಾದ ಪರೀಕ್ಷೆ ಪ್ಯಾಡ್ ನೀಡುವುದರ ಮೂಲಕ ಎಐಸಿಸಿ ಅದ್ಯಕ್ಷರು ಹಾಗೂ ರಾಜ್ಯಸಭಾ ವಿರೋಧಪಕ್ಷ ನಾಯಕರಾದ ಡಾ.ಮಲ್ಲಿಕಾರ್ಜುನ್ ಖರ್ಗೆ ಅವರ ಜನ್ಮ ದಿನಾಚರಣೆ ಆಚರಣೆ ಮಾಡಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಯುವ ನಾಯಕರು ಶ್ರೀನಿವಾಸ್ ರೆಡ್ಡಿ ಮಾತನಾಡಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಡಾ.ಮಲ್ಲಿಕಾರ್ಜುನ ಖರ್ಗೆಯವರು ನೀಡಿರುವ ಕೊಡುಗೆಗಳು ಅತ್ಯಂತ ಅಮೂಲ್ಯವಾಗಿವೆ. ಅಷ್ಟೇ ಅವರು ನಮ್ಮಂತ ಯುವ ನಾಯಕರಿಗೆ ಮಾದರಿಯಾಗಿದ್ದಾರೆ.

ಅಂತಹ ಒಬ್ಬ ನಾಯಕರ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಭಾವಿಸುತ್ತೇವೆ ಎಂದು ಮಾತನಾಡಿದರು.



ಇದೇ ಸಂದರ್ಭದಲ್ಲಿ ಮಾತನಾಡಿದ ಯುವ ಮುಖಂಡರಾದ ಮಹಿಪಾಲ್ ರೆಡ್ಡಿ ಆಕುದೋಟ ನಮ್ಮ ಕಲ್ಯಾಣ ಕರ್ನಾಟಕ ಅದರಲ್ಲಿ ವಿಶೇಷವಾಗಿ ಕಲಬುರಗಿ ಜಿಲ್ಲೆ ಅಭಿವೃದ್ಧಿಯಲ್ಲಿ ಅತ್ಯುತ್ತಮವಾಗಿದೆ ಎಂದರೆ ಅದು ಕೇವಲ ನಮ್ಮ ನೆಚ್ಚಿನ ನಾಯಕರಾದ ಡಾ.ಮಲ್ಲಿಕಾರ್ಜುನ್ ಖರ್ಗೆ ಮತ್ತು ನಮ್ಮ ಜನಪ್ರಿಯ ಶಾಸಕರು ಹಾಗೂ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್ ಅವರು ಕಾರಣವಾಗಿದ್ದರೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದರು.

ಇಂತಹ ಒಬ್ಬ ಮಹಾನ್ ನಾಯಕನನ್ನು ಪಡೆದ ನಾವೇಷ್ಟೂ ಧನ್ಯರು ಎಂದು ಸ್ಥಳೀಯರು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಯುವ ನಾಯಕರಾದ ಶ್ರೀನಿವಾಸ್ ರೆಡ್ಡಿ ಪಾಟೀಲ್, ಮಹಿಪಾಲ್ ರೆಡ್ಡಿ, ಪ್ರಕಾಶ್ ಗೌಡ, ರಾಮಕೃಷ್ಣ ಹಡಪದ್, ಬಾಲಪ್ಪ ತಲ್ವಾರ್, ನರೇಶ್ ಸೌಕರ್, ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಪುಷ್ಪ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಈರಪ್ಪ ಪೂಜಾರಿ, ಸಹ ಶಿಕ್ಷಕರಾದ ಅಶೋಕ್, ರಮೇಶ್ ಮತ್ತು ಶಾಲೆಯ ಮುದ್ದು ಮಕ್ಕಳು ಭಾಗಿಯಾಗಿದ್ದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ