Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹನಿಟ್ರ್ಯಾಪ್ ಮೂಲಕ ಸಹೋದ್ಯೋಗಿಯನ್ನೇ ಕಿಡ್ನ್ಯಾಪ್ : 8 ಜನ ಅರೆಸ್ಟ್ 

Advertisement

ವಿಜಯಪುರ: ಹನಿಟ್ರ್ಯಾಪ್ ಮೂಲಕ ಸಹೋದ್ಯೋಗಿಯನ್ನೇ ಕಿಡ್ನ್ಯಾಪ್ ಮಾಡಿದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಕಿಡ್ನ್ಯಾಪ್ ಮಾಡಿ ಬರೋಬ್ಬರಿ 12 ಲಕ್ಷ ರೂ. ಹಣಕ್ಕೆ ಬೇಡಿಕೆಯಿಟ್ಟಿದ್ದರು ದುರುಳರು.

ಪ್ರಕರಣ ಸಂಬಂಧ ಅಂತರ-ಜಿಲ್ಲಾ ಅಪಹರಣಕಾರರ ಗ್ಯಾಂಗ್ ನ್ನು ಪೊಲೀಸರು ಬಂಧಿಸಿದ್ದಾರೆ.

ವಿಜಯಪುರ ನಗರದ ಕಸ್ತೂರಿ ಕಾಲೋನಿಯ ನಿವಾಸಿ 22 ವರ್ಷದ ಸಾಹಿಲ್‌ನನ್ನು ಜೂನ್ 18ರಂದು ಕಾಣೆಯಾಗಿದ್ದ. ಯಾರೋ ದುಷ್ಕರ್ಮಿಗಳು ತನ್ನ ಮಗನನ್ನು ಅಪಹರಿಸಿದ್ದಾರೆ ಎಂದು ಮಮ್ತಾಜ್ ಜೂ.19ರಂದು ವಿಜಯಪುರ ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ. ಅಪಹರಣಕ್ಕೊಳಗಾದ ಸಾಹಿಲ್ ಮತ್ತು ಆರೋಪಿ ಮಹ್ಮಮದ ರಫೀಕ್ ಇಬ್ಬರೂ ವಿಜಯಪುರ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. 

ಸಾಹಿಲ್ ಕುಟುಂಬವು ಇತ್ತೀಚೆಗಷ್ಟೇ ತಮಗೆ ಸೇರಿದ 2 ಎಕರೆ ಜಮೀನನ್ನು 26 ಲಕ್ಷ ರೂ.ಗೆ ಮಾರಾಟ ಮಾಡಿತ್ತು. ಸಾಹಿಲ್ ಈ ವಿಷಯವನ್ನು ತನ್ನ ಸಹೋದ್ಯೋಗಿ ಮಹ್ಮಮದ ರಫೀಕ್ ಬಳಿ ಹಂಚಿಕೊಂಡಿದ್ದನು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರ ಸಮಸ್ಯೆಗಳಿಗೆ ಸುದ್ದಿ ಮೂಲಕ ಸಹಕಾರ:ಸಂಜೀವಕುಮಾರ ಜುನ್ನಾಬಾಗೇಪಲ್ಲಿ ತಾಲ್ಲೂಕು ಕಂಚೀಪುರಂ ಸೀರೆ ವ್ಯಾಪಾರಿಯ ತೆಲುಗು ಬ್ಯಾನರ್ ಕರವೇ ಕಾರ್ಯಕರ್ತರಿಂದ ಚಿಂದಿ ಚಿಂದಿ ಏಷ್ಯಾ ಇಂಟರ್ ನ್ಯಾಷನಲ್  ಕಲ್ಚರ್ ಅಕಾಡೆಮಿ ಯುನಿವರ್ಸಿಟಿಯಿಂದ  ಕಾಳೇಗೌಡರಿಗೆ, ಚೆನ್ನಕೇಶವ ಗೌರವ ಡಾಕ್ಟರೇಟ್ ಪದವಿಗೆ ಅಭಿನಂದಿಸಿದ : ಚಿಂತಕ ಡಾ.  ಸಂಗನ ಬಸಪ್ಪ ಬಿರಾದಾರ್ಹನಿಟ್ರ್ಯಾಪ್ ಮೂಲಕ ಸಹೋದ್ಯೋಗಿಯನ್ನೇ ಕಿಡ್ನ್ಯಾಪ್ : 8 ಜನ ಅರೆಸ್ಟ್ ರಾಯಚೂರು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಲು ಕೆಆರ್‌ಎಸ್‌ ಆಗ್ರಹ!ಶಾಸಕ ವಿಜಯಾನಂದ ಕಾಶಪ್ಪನವರ 55.ನೇ ಹುಟ್ಟು ಹಬ್ಬ  ಪ್ರಯುಕ್ತ ವಿದ್ಯಾರ್ಥಿಗಳಿಗೆ  55 ಸಸಿಗಳ ಕೊಡುಗೆಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ಘೋರ ದುರಂತ : 7 ಕಾರ್ಮಿಕರು ಸ್ಥಳದಲ್ಲೇ ಸಾವುವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಬೇಕರಿ ಭಸ್ಮ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ರೇಷನ್ ನಲ್ಲಿ ಸಿಗಲಿದೆ ಕ್ವಾಲಿಟಿ ಅಕ್ಕಿ ರೇಣುಕಾಸ್ವಾಮಿ ಕೊಲೆ ಕೇಸ್ : ಪ್ರಮುಖ ಸಾಕ್ಷಿಗೆ ಜೀವ ಬೆದರಿಕೆ, ಡಿಬಾಸ್ ಅಡ್ಮಿನ್ ಅರೆಸ್ಟ್