Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿಕ್ಕೋಡಿ ಚಿಂಚಣಿ ಮಠದ ಉತ್ತರಾಧಿಕಾರಿ ಆಯ್ಕೆ

Advertisement


ಚಿಕ್ಕೋಡಿ: ಹುಬ್ಬಳ್ಳಿ ಮೂರುಸಾವಿರ ಮಠದಲ್ಲಿ ಶಿವಯೋಗ ಮಂದಿರದ ಅಧ್ಯಕ್ಷರಾದ ಹುಬ್ಬಳ್ಳಿ ಮೂರುಸಾವಿರ ಮಠದ ಶ್ರೀ ಮನ್ ಮಹಾರಾಜ ನಿರಂಜನ ಜಗದ್ಗುರು ಡಾ ಗುರುಸಿದ್ದ ರಾಜಯೋಗೀಂದ್ರ ಮಹಾಸ್ವಾಮಿಗಳು ಹಾಗೂ ಶಿವಯೋಗ ಮಂದಿರದ ಉಪಾಧ್ಯಕ್ಷರಾದ ಹಾವೇರಿ ಮಠದ ಶ್ರೀ ಮ ನಿ ಪ್ರ ಸ್ವ ಸದಾಶಿವ ಮಹಾಸ್ವಾಮಿಗಳವರ ಹಾಗೂ ಭಕ್ತರ ಮಹತ್ವದ ಸಭೆ ಜರುಗಿತು.

ಗಡಿಭಾಗದ ಕನ್ನಡ ಮಠ ಚಿಂಚಣಿ ಸಿದ್ದಸಂಸ್ಥಾನ ಮಠದ 10 ನೇ ಪೀಠಾಧಿಕಾರಿಗಳಾಗಿ ಪ್ರವಚನ ಪಟು,ಕುಮಾರೇಶನ ವರಪುತ್ರ ಪ ಪೂ ಶಿವಪ್ರಸಾದ ದೇವರನ್ನು ಆಯ್ಕೆ ಮಾಡಲಾಯಿತು.

ಚಿಂಚಣಿಯ ಲಿಂಗೈಕ್ಯ ಶ್ರೀ ಅಲ್ಲಮಪ್ರಭುದೇವರ ಉತ್ತರಾಧಿಕಾರಿಯಾಗಿ ನೇಮಕ ಮಾಡುವ ಕುರಿತು ಇವತ್ತು ಗ್ರಾಮದ ಸುಮಾರು 40 ಲಘು ವಾಹನಗಳಲ್ಲಿ ಅಂದಾಜು 500 ಜನ ಭಕ್ತರು ಸೇರಿ ಹುಬ್ಬಳ್ಳಿ ಮೂರು ಸಾವಿರ ಮಠದ ಪರಮಪೂಜ್ಯರಿಗೆ ಭೇಟಿಯಾಗಿ ಅವರ ಮಠದಲ್ಲೇ ವ್ಯಾಸಂಗ ಮಾಡಿದ ಶ್ರೀ ಶಿವಪ್ರಸಾದ ಸ್ವಾಮೀಜಿಗಳನ್ನು ಚಿಂಚಣಿ ಅಲ್ಲಮಪ್ರಭು ಮಠಕ್ಕೆ ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಲಾಯಿತು.

ಆಯ್ಕೆಯಾದ ನೂತನ ಪೂಜ್ಯರಿಗೆ ಅಭಿನಂದನೆಗಳು ನಿಮ್ಮ ಸಾರಥ್ಯದಲ್ಲಿ ಕನ್ನಡ ಮಠದ ಪರಂಪರೆ, ಸಾಹಿತ್ಯ,ಸಂಸ್ಕೃತಿ ಎತ್ತಿ ಹಿಡಿಯಿರಿ ಈ ಸಂದರ್ಭದಲ್ಲಿ ಬಿಚಕಲ್ ವಿರಕ್ತಮಠದ ಶ್ರೀ ಮ ನಿ ಪ್ರ ಸ್ವ ಶಿವಲಿಂಗ ಮಹಾಸ್ವಾಮಿಗಳು ಸಹಿತ ಸದ್ಭಕ್ತರು ಉಪಸ್ಥಿತರಿದ್ದರು.

ವರದಿ:  ರಾಜು ಮುಂಡೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ