
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಸುಧಾಕರ್ ರೆಡ್ಡಿ,ಮಾತನಾಡುತ್ತಾ ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕೊಡುಗೆ ನೀಡುತ್ತವೆ ಎಂದು ಹೇಳಿದರು. ಪ್ರತಿಭೆಯನ್ನು ತೋರಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ. ಬಸವರಾಜ್ ಬೆನ್ನಿ, ನಿರ್ದೇಶಕ ಎಸ್. ಕವಿತಾ, ಮೋಸೆಸ್ ಪ್ರಶಾಂತ್, ಮುಖ್ಯಗುರುಗಳು ಶ್ರೀಮತಿ ಮುಕ್ತಾ ಆಲದಕಟ್ಟಿ, ಶಿಕ್ಷಕಿಯರಾದ ವನಜಾಕ್ಷಿ, ಸವಿತಾ, ವಿದ್ಯಾರ್ಥಿಗಳ ಪೋಷಕರು ಮತ್ತು ಇತರರು ಭಾಗವಹಿಸಿದ್ದರು.
ವರದಿ:ಪಿ ಶ್ರೀನಿವಾಸ್

