
ಇಂದು ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಜಯಬಸವ ಮೃತ್ಯುಂಜಯ ಸ್ವಾಮೀಜಿಯವರು ಬೆಳಗಾವಿಗೆ ತೆರಳುವಾಗ ಹಿರೇಬಾಗೇವಾಡಿ ಟೋಲ್ ಸಮೀಪ ಮಾರ್ಗಮದ್ಯೆ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ಅವರು ನಡೆಸಿದ ಸಂದರ್ಶನದಲ್ಲಿ ಮಾತನಾಡಿ ಕಿತ್ತೂರು ಉತ್ಸವ ರಾಷ್ಟ್ರೀಯ ಉತ್ಸವವನ್ನಾಗಿ ಆಚರಣೆ ಮಾಡುವುದು, ರಾಜ್ಯದಲ್ಲಿ ಮಹಿಳಾ ಸಿ.ಎಂ ಲಕ್ಶ್ಮೀ ಹೆಬ್ಬಾಳ್ಕರ್ ಹೆಸರು ಹಾಗೂ ಕೇಂದ್ರ ಸರ್ಕಾರದಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಪರಿಹಾರದ ಪ್ಯಾಕೇಜ್ ನೀಡುವ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವರದಿ:- ಬಸವರಾಜು.

