Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಳಪೆ ಕಾಮಗಾರಿ ಗುತ್ತಿಗೆದಾರರಿಗೆ ಬಿಲ್ ಪಾವತಿಸದಂತೆ ಕರವೇ ಮನವಿ

Advertisement
ಸೇಡಂ: ತಾಲೂಕಿನ ಇಮಾಡಪೂರ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆ ಹಿಂದುಗಡೆ ಜಿಲ್ಲಾ ಪಂಚಾಯತ್ ಇಲಾಖೆ ವತಿಯಿಂದ ಸಿಸಿ ರಸ್ತೆ ಕಾಮಗಾರಿ ಮಾಡಲಾಗಿದ್ದು ಸ್ವಲ್ಪ ಮಳೆಗೆ ಮೊಳಕಾಲು ಉದ್ದಕ್ಕೂ ಸಿಸಿ ರಸ್ತೆ ಮೇಲೆ ನೀರು ನಿಂತಿದ್ದು ಈ ಸಿಸಿ ರಸ್ತೆಯು ಸಂಪೂರ್ಣ ಕಳಪೆ ಕಾಮಗಾರಿ ಆಗಿದ್ದು ಗುತ್ತಿಗೆದಾರರಿಗೆ ಬಿಲ್ ಪಾವತಿಸದಂತೆ ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮ ಘಟಕ ವತಿಯಿಂದ ಜಿಲ್ಲಾ ಪಂಚಾಯಿತ್ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ರವರಿಗೆ ಮನವಿ ಸಲ್ಲಿಸಿದರು.

[video width="1280" height="1040" mp4="https://bharathvaibhav.com/wp-content/uploads/2025/06/WhatsApp-Video-2025-06-01-at-3.49.29-PM.mp4"][/video]

ಸಿಸಿ ರಸ್ತೆಗೆ ಬೇಕಾಗಿರುವಂತಹ ಕಾಂಕ್ರೀಟ್ ಸಿಮೆಂಟ್, ಮರಳು, ಸರಿಯಾಗಿ ಉಪಯೋಗಿಸದೆ ಇರುವುದರಿಂದ ಮನಸ್ಸಿಗೆ ಬಂದಂತೆ ಸಿಸಿ ರಸ್ತೆ ಮಾಡಿ ಕೈ ತೊಳೆದುಕೊಂಡಿದ್ದಾರೆ ಈ ಕಾಮಗಾರಿ ಕುರಿತು ಈಗಾಗಲೇ ಅಧಿಕಾರಿಗಳಿಗೆ ಗುತ್ತಿಗೆದಾರನಿಂದ ಸರಿಯಾಗಿ ಕೆಲಸ ತೆಗೆದುಕೊಳ್ಳಿ ಎಂದು ಸಂಬಂಧಪಟ್ಟ ಜ್ಯೂನಿಯರ್ ಇಂಜಿನಿಯರ್ ಅವರಿಗೆ ಹೇಳಿದರು ಯಾವುದೇ ರೀತಿ ಸ್ಪಂದನೆ ನೀಡಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮ ಘಟಕ ಅಧ್ಯಕ್ಷರಾದ ರವಿಸಿಂಗ್ ರಜಪೂತ್ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಗುಂಡಪ್ಪ ಪೂಜಾರಿ, ಸುಭಾಷ್, ನರೇಂದ್ರ ಸಿಂಗ್, ಸದಾನಂದ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ