Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಲಿತರು, ಅಲ್ಪಸಂಖ್ಯಾತರು ಯಾಕೆ ಮುಖ್ಯಮಂತ್ರಿ ಆಗಬಾರದು? : ಕೆ. ಎನ್ ರಾಜಣ್ಣ

Advertisement

ಬೆಂಗಳೂರು : ಬಿಜೆಪಿ ಬಂದರೆ ಲಿಂಗಾಯತರು ಮುಖ್ಯಮಂತ್ರಿ ಅಂದರೆ? ಜೆಡಿಎಸ್ ಬಂದ್ರೆ ಒಕ್ಕಲಿಗರು ಮುಖ್ಯಮಂತ್ರಿ ಅಂದರೆ? ಬೇರೆ ಸಮುದಾಯಕ್ಕೆ ನ್ಯಾಯ ಎಲ್ಲಿ ಕೊಟ್ಟಂಗೆ ಆಗುತ್ತದೆ? ದಲಿತರು ಯಾಕೆ ಮುಖ್ಯಮಂತ್ರಿ ಆಗಬಾರದು? ಅಲ್ಪಸಂಖ್ಯಾತರು ಯಾಕೆ ಮುಖ್ಯಮಂತ್ರಿ ಆಗಬಾರದು ಎಂದು ದಲಿತ ಸಿಎಂ ಕುರಿತು ಮತ್ತೆ ಮಾಜಿ ಸಚಿವ ಕೆ ಎನ್ ರಾಜಣ್ಣ ಪುನರುಚ್ಚಿಸಿದ್ದಾರೆ.


ಈ ವಿಚಾರವಾಗಿ ವಾಸ್ತವಂಶ ಹೇಳಿದರೆ ಬಹಳ ಜನಕ್ಕೆ ಹಿಡಿಸುವುದಿಲ್ಲ. ದಲಿತರು ಅಲ್ಪಸಂಖ್ಯಾತರು ಯಾಕೆ ಸಿಎಂ ಆಗಬಾರದು? ಕಾಂಗ್ರೆಸ್ ಪಕ್ಷ ಎಲ್ಲ ಸಮುದಾಯದವರಿಗು ನ್ಯಾಯ ಕೊಡುವಂತಹ ಪಕ್ಷ. ನಾನು ಬೇರೆ ಬೇರೆ ವಿಚಾರಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಬೈಯುತ್ತೇನೆ ಅದು ಬೇರೆ ವಿಚಾರ. ದೇವರಾಜ್ ಅರಸು ಅವರು 1982 ರಲ್ಲಿ ಎಂಎಲ್‌ಎ ಇರಲಿಲ್ಲ ಅವರನ್ನ ಮುಖ್ಯಮಂತ್ರಿ ಮಾಡುತ್ತಾರೆ.

ದೇವರಾಜು ಅರಸು ಅವರಿಗೆ ಇನ್ನೊಬ್ಬ ಅರಸು ಜಾತಿಯ ಎಂಎಲ್‌ಎ ಇಲ್ಲ. ಅದೇ ರೀತಿ ವಿರಪ್ಪ ಮೊಯ್ಲಿಯವರಿಗೆ ಕೂಡ ಇನ್ನೊಬ್ಬ ಸಮುದಾಯದವನು ಇಲ್ಲ. ಅದೇ ರೀತಿ ಧರ್ಮಸಿಂಗ್ ಅವರಿಗೂ ಇನ್ನೊಬ್ಬ ಜಾತಿಯವರಿರಲಿಲ್ಲ. ಹಾಗಾಗಿ ಕಾಂಗ್ರೆಸ್ ಪಾರ್ಟಿ ಎಲ್ಲರಿಗೂ ಅವಕಾಶ ಕೊಟ್ಟಿದೆ. ಅದೇ ರೀತಿ ದಲಿತರಿಗೂ ಹಾಗೂ ಅಲ್ಪಸಂಖ್ಯಾತರಿಗೂ ಸಿಎಂ ಆಗುವ ಅವಕಾಶ ನೀಡಬೇಕು ಎಂದು ಅವರು ತಿಳಿಸಿದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ