Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭೂಮಿಯಿಂದ ವಿಷ ಜತುಗಳು ಹೊರಗೆ ಬಂದು ಮನುಷ್ಯ ಕುಲದ ನಾಶವಾಗುತ್ತದೆ: ಕೋಡಿ ಶ್ರೀ 

Advertisement

ಧಾರವಾಡ : ಕಳೆದ ಕೆಲವು ದಿನಗಳ ಹಿಂದೆ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಭವಿಷ್ಯ ನುಡಿದಿದ್ದ ಕೋಡಿಮಠ ಸಂಸ್ಥಾನದ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಇಂದು ಕೂಡ ಮತ್ತೊಂದು ಸ್ಪೋಟಕವಾದ ಭವಿಷ್ಯ ನುಡಿದಿದ್ದಾರೆ.


ಭೂಮಿಯಿಂದ ಹೊರಬುರುವ ವಿಷಜಂತುಗಳು ಮನುಕುಲ ನಾಶ ಮಾಡಲಿವೆ ಎಂದು ಅರಸೀಕೆರೆ ಕೋಡಿಮಠ ಸಂಸ್ಥಾನದ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭಯಾನಕ ಭವಿಷ್ಯವನ್ನು ನುಡಿದಿದ್ದಾರೆ.


ಧಾರವಾಡದ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಭೂಮಿಯಿಂದ ವಿಷ ಜತುಗಳು ಹೊರಗೆ ಬರುತ್ತವೆ. ಅವುಗಳಿಂದ ಮನುಷ್ಯ ಕುಲ ನಾಶವಾಗುತ್ತದೆ. ಈ ವಿಷ ಜಂತುಗಳು ಮನುಷ್ಯರನ್ನ ನಾಶ ಮಾಡುತ್ತವೆ.


ಇದಕ್ಕೆ ಪೂರಕ ಎಂಬಂತೆ ಈಗಾಗಲೇ ಕಾಡಿನಿಂದ ಪ್ರಾಣಿಗಳು ಊರಿಗೆ ನುಗ್ಗುವುದು ನಡೆದಿದೆ. ಮುಂದಿನ ದಿನಗಳಲ್ಲಿ ಇದು ಇನ್ನೂ ಹೆಚ್ಚಾಗುತ್ತದೆ. ಜಾಗತಿಕ ಮಟ್ಟದಲ್ಲಿ ಯುದ್ಧ ಭೀತಿ ಇದೆ. ಜನರ ಶಾಂತಿ, ಸಹನೆ, ಆರೋಗ್ಯ ಕೆಡುತ್ತದೆ. ಜಾಗತಿಕ ಮಟ್ಟದಲ್ಲಿ ದೊಡ್ಡ ದೊಡ್ಡ ನಗರಗಳಿಗೆ ಆಪತ್ತು ಇದೆ ಎಂದು ಹೇಳಿದರು.


ರಾಜ್ಯ ರಾಜಕಾರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯದ ಬಗ್ಗೆ ಭವಿಷ್ಯ ನುಡಿದ ಕೋಡಿಶ್ರೀಗಳು ಇದೀಗ ಜೀವರಾಶಿಗಳ ಮೇಲೆ ಉಂಟಾಗುವ ತೊಂದರೆಯ ಬಗ್ಗೆ ಸ್ಪೋಟಕ ಭಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ಇನ್ನೂ ಮುಂದೆ ಹಿಂಗಾರು ಮಳೆ ಹೆಚ್ಚಿದೆ.


ಅದರಿಂದ ತೊಂದರೆ ಆಗುವುದು ತಪ್ಪಿದ್ದಲ್ಲ ಎಂದು ತಾವು ಹೇಳಿದ್ದ ಭವಿಷ್ಯವನ್ನು ಪುನಃರುಚ್ಚರಿಸಿದ್ದಾರೆ. ಮುಂದುವರೆದು, ವಿಷ ವಾಯು ಬೀಸಿದ್ದರಿಂದ ಜನರ ಆರೋಗ್ಯದ ಮೇಲೆ ತೊಂದರೆಯಾಗುತ್ತಿದೆ. ಆಕಸ್ಮಿಕ ಮೃತ್ಯುಗಳು ಹೆಚ್ಚಾಗುತ್ತವೆ ಎಂದು ತಿಳಿಸಿದ್ದಾರೆ.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ