Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ಸಚಿವ ಸ್ಥಾನವನ್ನು ಬಿಡುತ್ತೇನೆ : ಕೆ. ಎನ್ ರಾಜಣ್ಣ 

Advertisement
ಬೆಂಗಳೂರು : ಬರುವ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಇಂದು ಬೆಳಿಗ್ಗೆ ಸಹಕಾರ ಸಚಿವ ರಾಜಣ್ಣ ಸ್ಫೋಟಕವಾದ ಹೇಳಿಕೆ ನೀಡಿದ್ದರು. ಇದೀಗ ಮತ್ತೊಂದು ಹೇಳಿಕೆ ನೀಡಿದ್ದು, ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ನಾನು ಮಂತ್ರಿ ಸ್ಥಾನ ಬಿಡುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.

ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದು ಸತ್ಯ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ಸಚಿವ ಸ್ಥಾನವನ್ನು ಬಿಡುತ್ತೇನೆ.

ನಾನು ಯಾವತ್ತೂ ಅಧಿಕಾರವನ್ನು ಕೇಳಿಲ್ಲ. ಕೊಟ್ಟ ಜವಾಬ್ದಾರಿಯನ್ನು ನಿಭಾಯಿಸುವ ಶಕ್ತಿ ನನಗೆ ಜನ ಕೊಟ್ಟಿದ್ದಾರೆ. ಸಿಎಂ ಸ್ಥಾನ ಬದಲಾವಣೆ ಆಗಬಹುದು ಆಗದೇ ಇರಬಹುದು ಎಂದು ಸಚಿವ ಕೆ. ಎನ್ ರಾಜಣ್ಣ ಹೇಳಿಕೆ ನೀಡಿದರು.

ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆ ಕುರಿತಂತೆ ಆಗಸ್ಟ್ ತಿಂಗಳಲ್ಲಿ ಕ್ರಾಂತಿ ಆಗುತ್ತೆ ಅಂತ ಹೇಳಿಲ್ವಾ? ಯಾವ ಕ್ರಾಂತಿ ಅಂತ ಹೇಳಿದರೆ ಆಸಕ್ತಿ ಹೋಗಿಬಿಡುತ್ತದೆ. ಪಕ್ಷದ ಅಥವಾ ಸರ್ಕಾರದ ಮಟ್ಟದಲ್ಲಿ ಕ್ರಾಂತಿನ ಎಂಬ ವಿಚಾರವಾಗಿ, ಯಾವ ರೀತಿ ಬೇಕಾದರೂ ಯೋಚನೆ ಮಾಡಬಹುದು ರಾಜಕಾರಣ ನಿಂತ ನೀರಲ್ಲ. ಅದು ಸದಾಕಾಲ ಹರಿಯುವ ನೀರು ಎಂದು ಸಚಿವ ಕೆ.ಎನ್ ರಾಜಣ್ಣ ಹೇಳಿಕೆ ನೀಡಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ