Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬರೋಬ್ಬರಿ 19 ವರ್ಷಗಳ ಹಿಂದಿನ ನೇಮಕಾತಿಗೆ ಕೆಪಿಎಸ್ ಸಿ ಮರು ಚಾಲನೆ

Advertisement
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ವಿಳಂಬ ನೇಮಕಾತಿ ಪ್ರಕ್ರಿಯೆಗೆ ಹೆಸರುವಾಸಿ. ಇದಕ್ಕೆ ಉದಾಹರಣೆ ಎನ್ನುವಂತೆ ಕೋರ್ಟ್ ಆದೇಶದ ಮೇರೆಗೆ ಬರೋಬ್ಬರಿ 19 ವರ್ಷಗಳ ಹಿಂದಿನ ಮೋಟಾರು ವಾಹನ ನಿರೀಕ್ಷೆಕರ ಹುದ್ದೆಯ ನೇಮಕಾತಿಗೆ ಮರು ಚಾಲನೆ ನೀಡಿದೆ.

ಬಹುತೇಕ 2 ದಶಕಗಳ ಬಳಿಕ ಕರ್ನಾಟಕ ಲೋಕಸೇವಾ ಆಯೋಗವು ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ಮರು ಚಾಲನೆಯನ್ನು ಕೋರ್ಟ್ ಆದೇಶದ ಮೇಲೆ ನೀಡಿದೆ.


ಈಗ ಈ ಹುದ್ದೆಗೆ ಅರ್ಜಿ ಸಲ್ಲಿಸಿದ್ದಂತ ಅಭ್ಯರ್ಥಿಗಳಿಗೆ ಆಸಕ್ತಿ ಇದೆಯೋ ಇಲ್ಲವೋ ಅಥವಾ ನಿವೃತ್ತರಾಗಿದ್ದಾರೋ ಬದುಕಿದ್ದಾರೋ ಎಂಬುದೇ ತಿಳಯದು.


2006ರ ಆಗಸ್ಟ್ ನಲ್ಲಿ ಸಾರಿಗೆ ಇಲಾಖೆಯಲ್ಲಿನ ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.


ಶೈಕ್ಷಣಿಕ ಅರ್ಹತೆ ವಿಚಾರವಾಗಿ ಅಸ್ಪಷ್ಟತೆ ಕಾರಣ ಅಭ್ಯರ್ಥಿಗಳು ಆಡಳಿತ ನ್ಯಾಯಮಂಡಳಿ ಮೊರೆ ಹೋಗಿದ್ದರು. ಆ ಬಳಿಕ ಪ್ರಕರಣ ತಾರ್ಕಿಕ ಅಂತ್ಯಕಾರಣದೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.


ಈಗ ಸುಧೀರ್ಘ ವಿಚಾರಣೆಯ ಬಳಿಕ ಇದೇ ಫೆಬ್ರವರಿಯಲ್ಲಿ ಮಧ್ಯಂತರ ಆದೇಶ ನೀಡಿದ್ದು, ನೇಮಕಾತಿ ಪ್ರಕ್ರಿಯೆ ಪ್ರಶ್ಸಿರುವ ಎಲ್ಲಾ ಅಭ್ಯರ್ಥಿಗಳ ದೂರುಗಳನ್ನು ಪರಿಶೀಲನೆ ನಡೆಸುವಂತೆ ಕೆಪಿಎಸ್ಸಿಗೆ ನಿರ್ದೇಶನ ನೀಡಿದೆ.


ಈ ಹಿನ್ನಲೆಯಲ್ಲಿ 2006ರ ಅಧಿಸೂಚನೆ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಯಲು ಆಸಕ್ತಿ ಇದ್ದಲ್ಲಿ ಮಾರ್ಚ್ 24ರ ಒಳಗೆ ಕೆಪಿಎಸ್ಸಿಗೆ ಅರ್ಜಿ ಸಲ್ಲಿಸಬೇಕೆಂದು ಪ್ರಕಟಣೆ ಹೊರಡಿಸಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ