Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೊಲೀಸ್ ರಿಂದ ಕಳ್ಳರ ಬಂಧನ ಸಿಬ್ಬಂಧಿ ಸೇವೆಗೆ ಎಸ್ ಪಿ ಶಬಾಷ

Advertisement
ಐಗಳಿ: -ಆಥಣಿ ಕಾಗವಾಡ ಮತ್ತು ಐಗಳಿ ಪೊಲೀಸ ಠಾಣಾ ಹದ್ದಿಗಳಲ್ಲಿ ನಡೆದ ಸ್ವತ್ತಿನ ಪ್ರಕರಣಗಳನ್ನು ಪತ್ತೆ ಮಾಡಲು ಶ್ರೀ ಭೀಮಾಶಂಕರ ಗುಳೇದ ಪೊಲೀಸ್ ಅಧೀಕ್ಷಕರು ಬೆಳಗಾವಿ ಜಿಲ್ಲೆ ಹಾಗೂ ಶ್ರುತಿ ಎನ್. ಎಸ್ ಹೆಚ್ಚುವರಿ ಪೊಲೀಸ್ ಅಧೀಕ್ಷಕರು (ಕಾ&ಸು) ಬೆಳಗಾವಿ ಜಿಲ್ಲೆ ಶ್ರೀ ಆರ್ ಬಿ ಬಸರಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು (ಅಪರಾಧ ವಿಭಾಗ) ಬೆಳಗಾವಿ ಜಿಲ್ಲೆ ಶ್ರೀ ಪ್ರಶಾಂತ ಮುನ್ನೋಳಿ ಡಿಎಸ್‌ಪಿ ಅಥಣಿ ರವರ ಮಾರ್ಗದರ್ಶನದಲ್ಲಿ ಮತ್ತು ಶ್ರೀ ಸಂತೋಷ ಡಿ ಹಳ್ಳೂರ ಸಿಪಿಐ ಅಥಣಿ ವೃತ್ತ ರವರ ನೇತೃತ್ವದಲ್ಲಿ ಕುಮಾರ ಹಾಡಕರ ಪಿಎಸ್‌ಐ ಐಗಳಿ, ರಾಕೇಶ ಬಗಲಿ ಪಿಎಸ್‌ಐ ಕಾಗವಾಡ, ಶ್ರೀ ಜಿ ಎಸ್ ಉಪ್ಪಾರ ಪಿಎಸ್‌ಐ ಅಥಣಿ, ಶ್ರೀ ಎಮ್ ಬಿ ಬಿರಾದಾರ ಪಿಎಸ್‌ಐ ಅಥಣಿ, ಶ್ರೀ ಸಿ ಬಿ ಸಾಗನೂರ ಪಿಎಸ್‌ಐ ಐಗಳಿ ಪೊಲೀಸ್ ಠಾಣೆ ಇವರ ಮುಂದಾಳತ್ವದಲ್ಲಿ ಅಪರಾಧ ತನಿಖಾ ತಂಡವನ್ನು ರಚಿಸಲಾಗಿತ್ತು.



ದಿನಾಂಕ-02.11.2024 ಮತ್ತು ದಿನಾಂಕ-05.11.2024 ರಂದು ಮಹಾರಾಷ್ಟ್ರ ರಾಜ್ಯದ ಮೂರು ಅಂತರಾಜ್ಯ ಕಳ್ಳರನ್ನು ಬಂಧಿಸಿ ಅವರಿಂದ ಸುಮಾರು 40 ಲಕ್ಷ ರೂಪಾಯಿ ಮೌಲ್ಯದ 522 ಗ್ರಾಂ ಚಿನ್ನಾಭರಣ ಮತ್ತು ಮೋಟರ ಸೈಕಲ್‌ನ್ನು ವಶಪಡಿಸಿಕೊಂಡು ಅಥಣಿ, ಕಾಗವಾಡ, ಐಗಳಿ ಮತ್ತು ಘಟಪ್ರಭಾ ಪೊಲೀಸ್ ಠಾಣೆಗಳ ವ್ಯಾಪ್ತಿಯ 01 ದರೋಡೆ, 01 ಸುಲಿಗೆ ಮತ್ತು 08 ಮನೆಗಳ್ಳತನ ಸೇರಿದಂತೆ ಒಟ್ಟು ಹತ್ತು ಕಳುವಿನ ಪ್ರಕರಣಗಳನ್ನು ಪತ್ತೆ ಮಾಡಿದ್ದಾರೆ .ತನಿಖಾ ತಂಡದಲ್ಲಿ ಅಥಣಿ ವೃತ್ತದ ಪೊಲೀಸ್ ಠಾಣೆಗಳ

ಸಿಬ್ಬಂದಿಗಳಾದ ಪುರುಷೋತ್ತಮ ನಾಯಿಕ, ಮಹಾಂತೇಶ ಪಾಟೀಲ್, ಅಣ್ಣಾಸಾಬ ಈರಕರ್,ಸುರೇಶ ನಂದಿವಾಲೆ , ಬಿರಪ್ಪಾ ವ್ಯಾಪಾರಿ,ಧರ್ಮೇಂದ್ರ ಶಾನವಾಡ, ಜಮೀರ ಪಟೆಗಾರ,ಜಮೀರ ಡಾಂಗೆ,ಮಹಾಂತೇಶ ಖೋತ, ಸಂಜುಕುಮಾರ ಸನಗೊಂಡ,ಶ್ರೀಧರ ಬಾಂಗಿ,ರಮೇಶ ಹಾದಿಮನಿ,ಹಸನ ಕರೋಶಿ, ಅಮೀರಖಾನ ಮೈಗೂರ,ವಿನೋದ ಟಕ್ಕಣ್ಣವರ ತಾಂತ್ರಿಕ ವಿಭಾಗ,ಬೆಳಗಾವಿ ಇವರುಗಳು ಇದ್ದರು.ಇನ್ನು ಕಾರ್ಯಾಚರಣೆ ನಡೆಸಿ ಕಳ್ಳರ ಹೆಡೆಮುರಿ ಕಟ್ಟಿದ ಪೊಲೀಸರ ಕಾರ್ಯವನ್ನು ಮಾನ್ಯ ಎಸ್‌ಪಿ ಡಾ. ಭೀಮಾಶಂಕರ ಗುಳೇದ್ ಶ್ಲಾಘಿಸಿದ್ದಾರೆ.

ವರದಿ:-ಆಕಾಶ ಮಾದರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ