Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಾಯಿ ಚೆನ್ನಮ್ಮಗೆ ಮುತ್ತಿಟ್ಟು ಕಣ್ಣೀರಿಟ್ಟ ಕುಮಾರಸ್ವಾಮಿ 

Advertisement

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ ಹೆಚ್.ಡಿ. ಚೆನ್ನಮ್ಮನವರ ಅಂತ್ಯಕ್ರಿಯೆಯು ಹಾಸನದಲ್ಲಿ ಭಾವುಕ ವಾತಾವರಣದ ನಡುವೆ ಶಾಸ್ತ್ರೋಕ್ತವಾಗಿ ನೆರವೇರಿತು. 

ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಸಾರ್ವಜನಿಕರು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ಅಂತಿಮ ವಿಧಿವಿಧಾನಗಳನ್ನು ಪೂರೈಸಲಾಯಿತು.

ಈ ವೇಳೆ ಪುತ್ರ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ತಾಯಿಯ (Chennamma) ಪಾರ್ಥಿವ ಶರೀರಕ್ಕೆ ಮುತ್ತಿಟ್ಟು ಕಣ್ಣೀರು ಹಾಕಿದ ದೃಶ್ಯ ನೆರೆದಿದ್ದವರ ಒಡಲು ತುಂಬಿ ಬರುವಂತೆ ಮಾಡಿತು.

ಸಾಗರೋಪಾದಿಯಲ್ಲಿ ಹರಿದುಬಂದಿದ್ದ ಜನ

ಅಗಲಿದ ಹಿರಿಯ ಜೀವಕ್ಕೆ ಕಡೆ ನಮನ ಸಲ್ಲಿಸಲು ಹಾಸನದ ಅಂತ್ಯಕ್ರಿಯೆ ಸ್ಥಳಕ್ಕೆ ಸಾರ್ವಜನಿಕರು ಹಾಗೂ ಕಾರ್ಯಕರ್ತರು ಸಾಗರೋಪಾದಿಯಲ್ಲಿ ಹರಿದುಬಂದಿದ್ದರು. 

ಜನದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸುಗಮ ದರ್ಶನಕ್ಕೆ ಅನುಕೂಲವಾಗುವಂತೆ ಬ್ಯಾರಿಕೇಡ್‌ಗಳನ್ನು ಅಳವಡಿಸಿ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ರಾಷ್ಟ್ರೀಯ ಹೆದ್ದಾರಿ 373ರ ಮಾರ್ಗವಾಗಿ ಬರುವ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಪೊಲೀಸರು ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದರು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟ ವಿಸ್ತರಣೆ ಫಿಕ್ಸ್ : ಇಂದು ದೆಹಲಿಗೆ ಡಿ. ಕೆ ಶಿವಕುಮಾರ್ರಾಜ್ಯದಲ್ಲಿ ಬರಗಾಲ : ಪ್ರತಿ ರೈತರಿಗೆ 50,000 ರೂ. ಪರಿಹಾರ ನೀಡಬೇಕು : ಯಡಿಯೂರಪ್ಪ ಆಗ್ರಹಅಡ್ರೆಸ್ ಕೇಳುವ ನೆಪದಲ್ಲಿ ಯುವತಿ ಅಪಹರಿಸಿ ಅತ್ಯಾಚಾರ: ಮೂವರು ದುಷ್ಟರು ಅರೆಸ್ಟ್ ಎರಡು ತಲೆ, ಎರಡು ಬಾಲವಿರುವ ಹೆಣ್ಣು ಕರುವಿಗೆ ಜನ್ಮ ನೀಡಿದ ಗಿರ್ ತಳಿಯ ಹಸುಮಣ್ಣಲ್ಲಿ ಮಣ್ಣಾದ ಚೆನ್ನಮ್ಮ : ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ಪ್ರಯಾಣಿಸುತ್ತಿದ್ದ ಬಸ್ ನಲ್ಲೇ ಹೃದಯಾಘಾತಕ್ಕೆ ಬಲಿಯಾದ ಶಿಕ್ಷಕತಾಯಿ ಚೆನ್ನಮ್ಮಗೆ ಮುತ್ತಿಟ್ಟು ಕಣ್ಣೀರಿಟ್ಟ ಕುಮಾರಸ್ವಾಮಿ ೨-೧ ರಿಂದ ಚುಟುಕು ಸರಣಿ ಗೆದ್ದ ಬಾಂಗ್ಲಾ50 ಬಾರಿ ಪ್ರಯತ್ನಿಸಿದರೂ ಸರ್ಕಾರಿ ನೌಕರಿ ಸಿಗಲಿಲ್ಲ : ಆತ್ಮಹತ್ಯೆ ಮಾಡಿಕೊಂಡ ಬಿಟೆಕ್ ಗೋಲ್ಡ್ ಮೆಡಲಿಸ್ಟ್ ಗೂಗಲ್ ಮ್ಯಾಪ್ ನೋಡಿ ಹಳ್ಳಕ್ಕೆ ಬಿದ್ದ ಕಾರು