Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ ಕುಮಾರಸ್ವಾಮಿ 

Advertisement
ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನದಲ್ಲಿ ಕರ್ನಾಟಕದ ಎಚ್‌.ಡಿ. ಕುಮಾರಸ್ವಾಮಿ ಅವರು ಲೋಕಸಭೆಯ ಸದಸ್ಯರಾಗಿ ದೇವರ ಹೆಸರಿನಲ್ಲಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, '18ನೇ ಲೋಕಸಭೆಯ ಸದಸ್ಯನಾಗಿ, ಮಂಡ್ಯ ಮಹಾಜನತೆಯ ಪ್ರತಿನಿಧಿಯಾಗಿ ಗೌರವಾನ್ವಿತ ಹಂಗಾಮಿ ಸಭಾಧ್ಯಕ್ಷರಾದ ಭರ್ತೃಹರಿ ಮಹತಾಬ್‌ ಅವರ ಸಮಕ್ಷಮದಲ್ಲಿ ನನ್ನ ಮಾತೃಭಾಷೆಯಾದ ಕನ್ನಡದಲ್ಲಿ ಪ್ರಮಾಣ ಸ್ವೀಕರಿಸಿದೆ.

ಇದು ನನ್ನ ಬದುಕಿನ ಅವಿಸ್ಮರಣೀಯ, ಹೆಮ್ಮೆಯ ಕ್ಷಣ. ‌ಭಾರತದ ಪ್ರಜಾಪ್ರಭುತ್ವ ದೇಗುಲದಲ್ಲಿ ಈ ಧನ್ಯತೆಯ ಕ್ಷಣಕ್ಕೆ ಕಾರಣೀಭೂತರಾದ ಮಂಡ್ಯ ಲೋಕಸಭೆ ಕ್ಷೇತ್ರದ ಎಲ್ಲಾ ತಂದೆ ತಾಯಂದಿರು, ಅಣ್ಣ ತಮ್ಮಂದಿರು, ಅಕ್ಕ ತಂಗಿಯರು ಹಾಗೂ ಸಮಸ್ತ ಕನ್ನಡಿಗರಿಗೆ ಅನಂತ ಧನ್ಯವಾದಗಳನ್ನು ಅರ್ಪಣೆ ಮಾಡುತ್ತೇನೆ' ಎಂದು ಬರೆದುಕೊಂಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ 2 ಲಕ್ಷ ಮತಗಳ ಅಂತರದಿಂದ ಗೆದ್ದು ಸಂಸತ್ತು ಪ್ರವೇಶಿಸಿದ್ದ ಅವರು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿ ಅಧಿಕಾರವಹಿಸಿಕೊಂಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ