
ಶರಣ ಪರಂಪರೆಯ ಮೌಲ್ಯಗಳನ್ನು ಮೆರೆದು, ಗ್ರಾಮೀಣ ಜೀವನದ ಶ್ರೇಯೋಭಿವೃದ್ಧಿಗೆ ಈ ಉತ್ಸವವು ಸ್ಫೂರ್ತಿದಾಯಕ ವೇದಿಕೆಯಾಗಿರುವ ಹಿನ್ನೆಲೆಯಲ್ಲಿ ಆಯೋಜಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಎಲ್ಲ ಗ್ರಾಮಸ್ಥರು ಮುಖಂಡರು ಹಾಗೂ ಇನ್ನಿತರೆಲ್ಲರೂ ಉಪಸ್ಥಿತರಿದ್ದರು.
ವರದಿ: ರಾಜು ಮುಂಡೆ

Get latest news updates delivered straight to your WhatsApp.