Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪದವಿ ಪೂರ್ವ ಕಾಲೇಜಿನಲ್ಲಿ ಮೂಲಭೂತ ಸೌಕರ್ಯಗಳ ಕೊರತೆ: ಗೋಪಾಲ್ ಎಲ್ ಆಕ್ರೋಶ.

Advertisement
ಸೇಡಂ:- ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೂಲಭೂತ ಸೌಕರ್ಯ ಗಳಾದ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ತರಗತಿಗಳ ಸ್ವಚ್ಛತೆಯ ಕೊರತೆಯಿದೆ. ಮುಖ್ಯವಾದ ಅಂಶವೆಂದರೆ ರಾಷ್ಟೀಯ ದಿನಾಚರಣೆಗಳ ದಿನದಂದು ಧ್ವಜಾರೋಹಣ ಮಾಡಲು ಧ್ವಜದ ಕಟ್ಟೆಯು ಇಲ್ಲ.ಇದರಿಂದ ಶಿಕ್ಷಣ ಸಂಸ್ಥೆಯಾದ ಈ ಕಾಲೇಜಿನಲ್ಲಿ ಧ್ವಜಾರೋಹಣ ಮಾಡದಿರುವುದು ಬಹಳ ದುಃಖ ಮತ್ತು ಅವಮಾನಕರ ಸಂಗತಿಯಾಗಿದೆ.

ಇದನ್ನು ಗಮನಿಸಿದ ಅಂಬೇಡ್ಕರ್ ಯುವಸೇನೆಯ ತಾಲೂಕ ಅಧ್ಯಕ್ಷರಾದ ಗೋಪಾಲ್ ಎಲ್ ನಾಟೇಕರ್ ಮತ್ತು ಮುಧೋಳ್ ಹೋಬಳಿ ವಲಯದ ಉಪಾಧ್ಯಕ್ಷರಾದ ಕೈಲಾಸ್ ಮೌರ್ಯ ಅವರು ಕಾಲೇಜಿಗೆ ಹೋಗಿ ವಿಚಾರಿಸಿದ್ದರೂ ಸಹ ಸಮಸ್ಯೆಗಳಿಗೆ ಕಾಲೇಜಿನ ಪ್ರಾಂಶುಪಾಲರು ಸ್ಪಂದಿಸುತ್ತಿಲ್ಲ. ಹಾಗೂ ಕಾಲೇಜಿನ ಆವರಣದ ಸ್ವಚ್ಛತೆಯನ್ನು ಕಾಪಾಡುವಲ್ಲಿ ಪುರಸಭೆಯವರು ಕೂಡಾ ಉಡಾಫೇ ತೋರುತಿದ್ದಾರೆ.ಆದ್ದರಿಂದ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕಾಲೇಜಿಗೆ ಸ್ವತಃ ಭೇಟಿ ನೀಡಿ ಸಮಸ್ಯೆಗಳನ್ನು ಬಗೆಹರಿಸಬೇಕೆಂದು

ಅಂಬೇಡ್ಕರ್ ಯುವ ಸೇನೆಯ ತಾಲೂಕ್ ಅಧ್ಯಕ್ಷರಾದ ಗೋಪಾಲ್ ಎಲ್ ನಾಟೇಕರ್ ಮತ್ತು ಮುಧೋಳ್ ಹೋಬಳಿ ವಲಯದ ಉಪಾಧ್ಯಕ್ಷರಾದ ಕೈಲಾಸ್ ಮೌರ್ಯ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ವರದಿ :-ವೆಂಕಟಪ್ಪ ಕೆ ಸುಗ್ಗಾಲ್.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ