Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೀಘ್ರ ಲಕ್ಷ್ಮಣ ಸವದಿ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ : ರಮೇಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆ

Advertisement

ಬೆಳಗಾವಿ : ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಹಾಲಿ ಶಾಸಕ ಲಕ್ಷ್ಮಣ ಸವದಿ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎನ್ನುವ ವಿಚಾರಕ್ಕೆ ಸಂಬಂಧಪಟ್ಟಂತೆ ರಮೇಶ್ ಜಾರಕಿಹೊಳಿ ಸ್ಪೋಟಕವಾದ ಹೇಳಿಕೆ ನೀಡಿದ್ದು, ಹಾಲಿ ಶಾಸಕ ಲಕ್ಷ್ಮಣ್ ಸವದಿ ಮರಳಿ ಬಿಜೆಪಿಗೆ ಬರುತ್ತಾರೆ ಎಂಬ ವದಂತಿಗಳ ಬಗ್ಗೆ ನಮ್ಮ ಕಾರ್ಯಕರ್ತರು ತಲೆಕೆಡಿಸಿಕೊಳ್ಳುವುದು ಬೇಡ.ಸದ್ಯ ಹಾಲಿ ಶಾಸಕರು ಕ್ಷೇತ್ರದಲ್ಲಿ ಅಂತದೊಂದು ವಾತಾವರಣ ಸೃಷ್ಟಿ ಮಾಡಿದ್ದಾರೆ ಎಂದಿದ್ದಾರೆ.


ಅಥಣಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸವದಿ ಕ್ಷೇತ್ರದಲ್ಲಿ ಬಿಜೆಪಿಗೆ ಮರಳಿ ಬರುವ ವಾತಾವರಣ ಸೃಷ್ಟಿ ಮಾಡಿದ್ದಾರೆ. ಯಾರನ್ನೇ ಕೇಳಿದ್ರೂ ಮುಂದೆ ಸವದಿ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಾರೆಂದು ಹೇಳುತ್ತಿದ್ದಾರೆ.


ಅಂತಹ ಪ್ರಸಂಗ ಬರುವುದಿಲ್ಲ, ಬರೋದಕ್ಕೆ ನಾವು ಬಿಡುವುದಿಲ್ಲ. ಯಾವುದೇ ಕಾರಣಕ್ಕೂ ಸವದಿ ಬಿಜೆಪಿಗೆ ಬರುವುದಿಲ್ಲ. ಬಂದರೂ ಅವತ್ತು ದೇವರು ಯಾವ ರೀತಿ ಬುದ್ದಿ ಕೊಡುತ್ತಾನೆ. ಆ ರೀತಿ ನಾವು ಪ್ರತಿಕ್ರಿಯೆ ಕೊಡುತ್ತೇವೆ ಎಂದರು.


​ನಮ್ಮ ಕಾರ್ಯಕರ್ತರು ಗಟ್ಟಿಯಾಗಿ ಕೆಲಸ ಮಾಡಬೇಕು. ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ 2028ರ ವಿಧಾನಸಭಾ ಚುನಾವಣೆಗೆ ಬೂತ್ ಮಟ್ಟದಲ್ಲಿ ಬಿಜೆಪಿಯನ್ನು ಕಟ್ಟುವ ಕೆಲಸ ಮಾಡಬೇಕು. 2018ರಲ್ಲಿ ನಮಗೆ ಹೇಗೆ ಯಶಸ್ಸು ಸಿಕ್ಕಿತ್ತೋ ಅದೇ ರೀತಿಯ ಯಶಸ್ಸನ್ನು ಮತ್ತೆ ತಂದುಕೊಡಬೇಕು ಎಂದು ಕಾರ್ಯಕರ್ತರಿಗೆ ಹುರಿದುಂಬಿಸಿದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್