Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುವ ಸಮಾಜಕ್ಕೆ ಮಾದರಿಯಾಗಿದ್ದ ದಿವಂಗತ ಶಾಮನೂರು ಶಿವಶಂಕರಪ್ಪ

Advertisement
ಹುಮನಾಬಾದ :ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರು ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ದಿವಂಗತ ಶಾಮನೂರು ಶಿವಶಂಕರಪ್ಪ ಅವರು ಯುವ ಸಮಾಜಕ್ಕೆ ಮಾದರಿಯಾಗಿದ್ದರು ಎಂದು ಮಾಜಿ ಸಚಿವ ರಾಜಶೇಖರ್ ಪಾಟೀಲ ಹೇಳಿದ್ದಾರೆ.

ನಗರದ ಗೃಹ ಕಛೇರಿಯ ಆವರಣದಲ್ಲಿ ಶಾಮನೂರ ಶಿವಶಂಕರಪ್ಪ ಭಾವಚಿತ್ರಕೆ ಪುಶ್ಪನಮನ ಸಲಿಸುವ ಮುಖಾಂತರ ನಮನ ಸಲಿಸಿ ಮಾತನಾಡಿದರು.

ಜೀವನೋತ್ಸಾಹಕ್ಕೆ ಅವರ ವಯಸ್ಸು ಎಂದಿಗೂ ಅಡ್ಡಿಯಾಗಲಿಲ್ಲ,ಅವರ ಸಾರ್ಥಕ ಬದುಕು ಯುವ ಸಮಾಜಕ್ಕೆ ಎಂದಿಗೂ ಮಾದರಿಯಾಗಿರುವಂತಹದ್ದು.

ಪೂಜ್ಯ ತಂದೆ ದಿವಂಗತ ಬಸವರಾಜ ಪಾಟೀಲ್ ರವರೂಂದಿಗೆ ಅವರ ಒಡನಾಟ ಆತ್ಮೀಯತೆಯಿಂದ ಕೂಡಿತು.

ಶಿಕ್ಷಣ,ಆರೋಗ್ಯ ಕ್ಷೇತ್ರಗಳಿಗೆ ಶಾಮನೂರು ಶಿವಶಂಕರಪ್ಪನವರ ಕೊಡುಗೆ ಹಾಗೂ ರಾಜಕೀಯವಾಗಿ ಮತ್ತು ಸಾಮಾಜಿಕವಾಗಿ ವಿಶಿಷ್ಠ ಹೆಜ್ಜೆಗುರುತುಗಳನ್ನು ಸಮಾಜದ ಭವಿಷ್ಯಕ್ಕಾಗಿ ಕಟ್ಟಿದ ಹಿರಿಮೆ ಅವರದ್ದಾಗಿದೆ.

ಅವರ ಅಗಲಿಕೆಯ ನಷ್ಟವನ್ನು ಭರಿಸುವ ಶಕ್ತಿಯು ಅವರ ಕುಟುಂಬಕ್ಕೆ,ಸಮಾಜಕ್ಕೆ ಹಾಗೂ ಅಪಾರ ಅಭಿಮಾನಿ ವರ್ಗಕ್ಕೆ ಸಿಗುವಂತಾಗಲಿ ಎಂದು ಆಶಿಸುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಭೀಮರಾವ ಪಾಟೀಲ,ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಅಭಿಷೇಕ ಪಾಟೀಲ,ಅಫಸರ ಮಿಯ್ಯ,ಓಂಕಾರ ತುಂಬಾ,ಲಕ್ಷ್ಮಣರಾವ ಬುಳ್ಳ ಸೇರಿ ಅನೇಕರು ಇದ್ದರು.

ವರದಿ:ಸಜೀಶ್ ಲಂಬುನೋರ್
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ