
ಸೇಡಂ ತಾಲೂಕಿನ ಮುಧೋಳ ಗ್ರಾಮದ ಸಮಗ್ರ ಅಭಿವೃದ್ಧಿಗೆ ಹಲವಾರು ಯೋಜನೆಗಳು ಕೈಗೊಂಡಿದ್ದು, ಶಿಕ್ಷಣ, ಆರೋಗ್ಯ ಹಾಗೂ ರಸ್ತೆ ಸುಧಾರಣೆ ಮೊದಲ ಅದ್ಯತಯಾಗಿದೆ ಎಂದು ಸಚಿವರು ಈ ಸಂದರ್ಭದಲ್ಲಿ ಮಾತನಾಡಿದರು.
ಅಡಿಗಲ್ಲು ಸಮಾರಂಭದಲ್ಲಿ ಮುಧೋಳ ಬ್ಲಾಕ್ ಕಾಂಗ್ರೆಸ್ ಮುಖಂಡರು, ಹಿರಿಯ ನಾಯಕರು ಸೇರಿದಂತೆ ಮುಧೋಳ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ ವೆಂಕಟಪ್ಪ ಕೆ ಸುಗ್ಗಾಲ್.
ಭಾರತ್ ವೈಭವ್ ನ್ಯೂಸ್ ಸೇಡಂ.

