Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅದ್ದೂರಿಯಾಗಿ ಮಹನೀಯರ ಜಯಂತೋತ್ಸವ ಆಚರಣೆ!

Advertisement
ಸಿಂಧನೂರು : ಏಪ್ರಿಲ್ 22ರಂದು ನಗರದ ಡಾ. ಬಿ ಆರ್ ಅಂಬೇಡ್ಕರ್ ಕಾಲೋನಿಯ ಭೀಮ ಬಂಧುಗಳು ಡಾ. ಬಾಬು ಜಗಜೀವನ್ ರಾಮ್ ರವರ 118ನೇ ಹಾಗೂ ಡಾ. ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತ್ಯೋತ್ಸವವನ್ನು ವಾರ್ಡ್ ಮಟ್ಟದ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು ಎಂದು ಅಂಬೇಡ್ಕರ್ ಯುವಕ ಮಂಡ್ಯ ಅಧ್ಯಕ್ಷ ಹನುಮಂತ ಕರ್ನಿ ತಿಳಿಸಿದರು.

[video width="848" height="382" mp4="https://bharathvaibhav.com/wp-content/uploads/2025/04/WhatsApp-Video-2025-04-25-at-11.10.44-AM.mp4"][/video]

ನಗರದ ಬಪ್ಪೂರ ರಸ್ತೆಯಲ್ಲಿರುವ ಬಾಬು ಜಗಜೀವನ್ ರಾಮ್ ರವರ ನಾಮಪಲಕಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆ ಚಾಲನೆಗೊಂಡು ನಗರದ ಪ್ರಮುಖ ರಸ್ತೆಗಳಲ್ಲಿ ಡಿಜೆ ಮೂಲಕ ಬಾಬಾ ಸಾಹೇಬರ ಗೀತೆಗಳು ಹಾಕಿ ಕುಣಿದು ಕುಪ್ಪಳಿಸಿತ್ತ ಕಲಾ ತಂಡಗಳೊಂದಿಗೆ ಸುಕಲಪೇಟಿಯ ಅಂಬೇಡ್ಕರ್ ಭವನದವರೆಗೆ ಅದ್ದೂರಿಯಾಗಿ ಕಾರ್ಯಕ್ರಮ ನೆರವೇರಿತಂದು ಹಿರಿಯ ಮುಖಂಡರಾದ ಅಲ್ಲಮಪ್ರಭು ಪೂಜಾರಿ. ಹನುಮಂತ ಪನ್ನೂರು. ಯಮನಪ್ಪ ಬಿಎಸ್ಎನ್ಎಲ್. ಹುಸೇನಪ್ಪ ಬಾಲಿ. ಅಮರೇಶ್ ಗಿರಿಜಾಲಿ. ಹಸೇನಪ್ಪ ಸೂಲಂಗಿ. ದುರುಗೇಶ ಬಾಲಿ. ಹಾರೋನ್ ಪಾಷಾ ಜಾಗೀರ್ದಾರ್. ಗವಿಸಿದ್ದಪ್ಪ ನ್ಯಾಯಬೆಲೆ ಅಂಗಡಿ. ತಿಳಿಸಿದರು
ಯುವಕರಾದ ಮಹೇಶ್ ಅಂಬೇಡ್ಕರ್ ನಗರ. ಉಮೇಶ ಅಂಬೇಡ್ಕರ್ ನಗರ. ಮುತ್ತು ಸಾಗರ್. ಉದಯಕುಮಾರ್. ದುರ್ಗೇಶ್ ಸೂಲಂಗಿ. ಪ್ರದೀಪ್ ಪೂಜಾರಿ. ಉಮೇಶ್ ಬಲಿ. ಗಣೇಶ್ ಬಾಲಿ. ಸೇರಿದಂತೆ ಅಂಬೇಡ್ಕರ್ ಸೇವಾ ಸಮಿತಿ ಅಂಬೇಡ್ಕರ್ ಯುವಕ ಮಂಡಳಿ ಸದಸ್ಯರು ಮೆರವಣಿಯಲ್ಲಿ ಭಾಗವಹಿಸಿದ್ದರು.

ಬಸವರಾಜ ಬುಕ್ಕನಹಟ್ಟಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ