LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಶುದ್ಧ ಕುಡಿವ ನೀರು ಸರಬರಾಜು ಚಾಲನಾ ಕಾರ್ಯಕ್ರಮಕ್ಕೆ ಶಾಸಕ ಎನ್ ವೈ ಗೋಪಾಲಕೃಷ್ಣ ಚಾಲನೆ

Advertisement
ಮೊಳಕಾಲ್ಮುರು:  ಪಟ್ಟಣದ ಹಾನಗಲ್‌ ರಸ್ತೆಯಲ್ಲಿ ತುಂಗಭದ್ರ ಜಲಾಶಯದ ಹಿನ್ನೀರಿನಿಂದ ಪಟ್ಟಣಕ್ಕೆ ಶುದ್ಧ ಕುಡಿವ ನೀರು ಸರಬರಾಜು ಮಾಡುವ ಮಾರ್ಗದ ಪ್ರಾಯೋಗಿಕ ಚಾಲನಾ ಕಾರ್ಯಕ್ರಮಕ್ಕೆ ಶಾಸಕ ಎನ್ ವೈ ಗೋಪಾಲಕೃಷ್ಣ ಚಾಲನೆ ನೀಡಿದರು.



ಈ ವೇಳೆ ಮಾತನಾಡಿದ ಅವರು,ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬೆರೆಸುವುದು ತರವಲ್ಲ. ಮೊದಲಿನಿಂದಲೂ ಹಿಂದುಳಿದಿರುವ ಮೊಳಕಾಲ್ಕುರು ಪಟ್ಟಣದಲ್ಲಿ ಜನಸಂಖ್ಯೆ ಹೆಚ್ಚಾಗಿದೆ. ಸಹಜವಾಗಿಯೇ ನೀರಿನ ಅವಶ್ಯಕತೆಯೂ ಹೆಚ್ಚಾಗಿದೆ. ಈಗ ಸರಬರಾಜು ಮಾಡುತ್ತಿರುವ ತುಂಗಭದ್ರಾ ಹಿನ್ನೀರಿನ ಶುದ್ಧ ಕುಡಿವ ನೀರನ್ನು ಜನರು ಅಗತ್ಯಕ್ಕೆ ಅನುಗುಣವಾಗಿ ಬಳಸಿಕೊಳ್ಳಬೇಕು.

ಹಕೂಡ್ಲಿಗಿ ತಾಲೂಕಿನ ಗುಡೇಕೋಟಿ, ಮೊಳಕಾಲ್ಕುರು ಪಟ್ಟಣ, ಬಿ.ಜಿ.ಕೆರೆ ಹಾಗೂ ರಾಂಪುರ ಭಾಗಗಳಲ್ಲಿಯೂ ಯೋಜನೆಯ ಪೈಪ್ ಲೈನ್ ಅಳವಡಿಕೆಗೆ ಸಂಬಂಧಿಸಿದಂತೆ ಕೆಲವು ಸಮಸ್ಯೆಗಳು ಉದ್ಭವವಾಗಿದ್ದು, ಈ ಸಮಸ್ಯೆಗಳನ್ನು ಸ್ಥಳೀಯ ಮುಖಂಡರುಗಳ ಜೊತೆ ಚರ್ಚಿಸಿ ಬಗೆಹರಿಸಲು ಶ್ರಮಿಸಿದ್ದೆ ಎಂದರು.

ಸ್ಥಳದಲ್ಲಿ ತಹಸೀಲ್ದಾ‌ರ್ ಟಿ.ಜಗದೀಶ್, ಪಪಂ ಅಧ್ಯಕ್ಷೆ ಲೀಲಾವತಿ, ಮುಖ್ಯಾಧಿಕಾರಿ ಎಚ್.ಡಿ.ಲಿಂಗರಾಜ್, ಸದಸ್ಯರಾದ ಶುಭಾ, ರೂಪಾ, ಪದ್ಮಾವತಿ, ಎಸ್.ಖಾದರ್, ಪಶು ಸಂಗೋಪನಾ ಇಲಾಖೆ ಎಇಇ ಡಾ.ಎಚ್.ರಂಗಪ್ಪ, ಜಿಪಂ ಉಪ ವಿಭಾಗದ ಎಇಇ ಲಿಂಗರಾಜ್ ಸೇರಿದಂತೆ ಹಲವರಿದ್ದರು.

ವರದಿ: ಪಿಎಂ ಗಂಗಾಧರ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ