Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಕರಿಯಪ್ಪ ತಾತನವರ ಜಾತ್ರಾ ಮಹೋತ್ಸವನ್ನು ಅದ್ಧೂರಿಯಾಗಿ ಆಚರಿಸೋಣ: ಶಾಸಕ ದದ್ದಲ್

Advertisement
ದಿನಾಂಕ 29-7-2025 ಮಂಗಳವಾರ ರಂದು ನಾಗರ ಪಂಚಮಿ ದಿನದಂದು ಸಂಜೆ 6.30 ನಿಮೀಷಕ್ಕೆ ಸಾವಿರಾರು ಭಕ್ತಾಧಿಗಳನ್ನು ಒಳಗೋಂಡ ಶ್ರೀ ಶ್ರೀ ಶ್ರೀ ಕರಿಯಪ್ಪ ತಾತನವರ ಜಾತ್ರಾ ರಥ ಮಹೋತ್ಸವನ್ನು ಭಕ್ತಿ ಶ್ರಧ್ಧೆಯಿಂದ ಶಾಂತಿಯುತವಾಗಿ ಆಚರಿಸೋಣವೆಂದು ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್ ರವರು ನುಡಿದರು.


ಅವರಿಂದು ಶಾಸಕರ ಕಛೇರಿಯಲ್ಲಿ ಶ್ರೀ ಕರಿಯಪ್ಪ ತಾತನವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆಯನ್ನು ತಾಲ್ಲೂಕ ದಂಡಾದಿಕಾರಿ ಹಾಗೂ ತಾಲ್ಲೂಕ ಅಧಿಕಾರಿಗಳು ಸ್ವಚ್ಛತೆಗೆ ನೀರಿಗೆ ಹಾಗೂ ಸುರಕ್ಷತೆಗೆ ಹೆಚ್ಚಿನ ಗಮನ ಹರಿಸಬೇಕೆಂದು ಶಾಸಕರು ಆದೇಶಿಸಿದರು ಅಂದಾಜು ಲಕ್ಷಾಂತರ ಬೇರೆ ಬೇರೆ ರಾಜ್ಯ ಹಾಗೂ ಜಿಲ್ಲೆಗಳಿಂದ ಆಗಮಿಸುವ ಭಕ್ತಾಧಿಗಳಿಗೆ ಯಾವ ತೊಂದರೆ ಆಗದಂತೆ ನಿಗಾ ವಹಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ

1. ಕಂದಾಯ ಇಲಾಖೆ
2. ಗ್ರಾಮೀಣಾಭಿವೃದ್ಧಿ ಇಲಾಖೆ
3. ಪೋಲಿಸ್ ಇಲಾಖೆ
4. ಆರೋಗ್ಯ ಇಲಾಖೆ.
5. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
6. ಗ್ರಾಮೀಣ ಕುಡಿಯುವ ನೀರು
7. ಲೋಕೋಪಯೋಗಿ ಇಲಾಖೆ
8. ಪಂಚಾಯತರಾಜ್ ಇಂಜಿನಿಯರಿಂಗ್
9. ಜೆಸ್ಕಾಂ
10. ಅಬಕಾರಿ ಇಲಾಖೆ
11. ⁠DM KSRTC Manvi

ಈ ಸಂದರ್ಭದಲ್ಲಿ ಊರಿನ ಹಿರಿಯ ಮುಖಂಡರುಗಳು ಸುತ್ತಮುತ್ತಲಿನ ಗ್ರಾಮಗಳ ಮಖಂಡರುಗಳು, ನಾಮನಿರ್ದೆಶನ ಸದಸ್ಯರುಗಳು ಗ್ರಾ. ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಗ್ರಾಮಸ್ಥರು, ಉಪಸ್ಥಿತರಿದ್ದರು.
ವರದಿ: ಗಾರಲ ದಿನ್ನಿ ವೀರನ ಗೌಡ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ