Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಬ್ಬೂರ ಪ.ಪಂ. ಕಚೇರಿಗೆ ಬೀಗ ಹಾಕಿ ಪ್ರತಿಭಟನೆ

Advertisement
----------------------------ಮುಖ್ಯಾಧಿಕಾರಿಯ ತುಘಲಕ ಆಡಳಿತ  ವಿರೋಧಿಸಿ ಪಟ್ಟಣದ ಯುವಕರಿಂದ ಪ್ರತಿಭಟನೆ

ರಾಯಬಾಗ: ಕಬ್ಬೂರ ಗ್ರಾಮವು ಕೆಲವು ವರ್ಷಗಳಿಂದ ಪಟ್ಟಣ ಪಂಚಾಯತಿ ರಚನೆ ಆಗಿದ್ದು ಯಾವುದೇ ಆಡಳಿತ ಮಂಡಳಿ ರಚನೆಯಾಗದೆ ಇದ್ದ ಕಾರಣ ಮುಖ್ಯಧಿಕಾರಿಗಳೇ ಆಡಳಿತ ನಡೆಸುತ್ತಿದ್ದಾರೆ ಆದರೆ ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಸರ್ಕಾರಿ ಸೌಲಭ್ಯಗಳನ್ನು ಸರಿಯಾದ ಪಲಾನುಭವಿಗಳಿಗೆ ನೀಡದೆ ಬೇಕಾಬಿಟ್ಟಿಯಾಗಿ ಸ್ಥಳೀಯರ ಗಮನಕ್ಕೆ ತರದೇ ಹಂಚುತ್ತಿದ್ದಾರೆ.

[video width="848" height="480" mp4="https://bharathvaibhav.com/wp-content/uploads/2025/05/WhatsApp-Video-2025-05-22-at-5.50.46-PM.mp4"][/video]

ಇದೆ ರೀತಿಯ ತಾರತಮ್ಯ ಮಾಡುವುದನ್ನು ಕಂಡು ಪಟ್ಟಣದ ಹಿರಿಯರು ಯುವಕರು ಪಟ್ಟಣ ಪಂಚಾಯತಿಗೆ ಬೀಗ ಜಡಿದು ತಹಸೀಲ್ದಾರು ಬರುವವರೆಗೂ ಮಳೆಯಲ್ಲಿಯೇ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿ ಗ್ರಾಮಿಣ ಮಟ್ಟದಲ್ಲಿ ಹೊಸದಾಗಿ ಗ್ರಾಮ ಪಂಚಾಯತಿ ರಚಿಸಿ ಕೂಡಬೇಕೆಂದು ಪಟ್ಟುಹಿಡಿದರು.

ತಹಸೀಲ್ದಾರ್ ಸಾಹೇಬರು ಸಾರ್ವಜನಿಕರ ಮನವಿಗೆ ಸ್ಪಂದಿಸಿ ಅಧಿಕಾರಿಗೆ ನೋಟಿಸ್ ಕೊಡುತೇವೆ ಎಂದು ಭರವಸೆ ನೀಡಿ ಕಚೇರಿಯಲ್ಲಿ ಇದ್ದ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು.

[video width="1280" height="720" mp4="https://bharathvaibhav.com/wp-content/uploads/2025/05/WhatsApp-Video-2025-05-22-at-5.50.47-PM.mp4"][/video]

ಈ ಸಂದರ್ಭದಲ್ಲಿ ಅಂಬಾಪ್ರಸಾದ್ ನರೊಟ್ಟಿ , ಅಮೀರಸಾಬ್ ಮುಲ್ತಾನಿ, ಶಂಕರ ದಳವಾಯಿ, ಸಿದ್ದಪ್ಪ ಘೇವಾರಿ, ರಾಮು ಪೂಜೇರಿ, ಸುರೇಶ ಭಗವತಿ, ಸಿದ್ರಾಮ ನಾಯಿಕ, ಹಾಲಪ್ಪ ಹೊಸೂರೆ, ಈರಪ್ಪ ನಾಯಕ, ನಾಗಪ್ಪ ಬಾಡದವರ, ಶಂಕರ್ ಪೂಜೇರಿ, ಸುಧೀರ್ ತೋರನಹಳ್ಳಿ, ಮಹದೇವ ದೇಸಾಯಿ, ಮುರಳಿಧರ್ ದಳವಾಯಿ, ಭೂತಪ್ಪ ಹಿರೇಕುರಬರ, ಭೀಮಪ್ಪ ಬೆಳಗಲಿ, ದೇವಪ್ಪ ರೊಟ್ಟಿ, ಗಂಗಪ್ಪ ಬಾನಿ, ಶಂಕರ ಕಾಡೇಶಗೋಳ ಉಪಸ್ಥಿತರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ