LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಚಾಮರಾಜನಗರ: ಜಿಲ್ಲೆಯಾದ್ಯಂತ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್ 

Advertisement
ಚಾಮರಾಜನಗರ: ಜಿಲ್ಲೆಯ ನ್ಯಾಯಾಲಯಗಳಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ಹಲವು ಪ್ರಕರಣಗಳನ್ನು ಇತ್ಯರ್ಥಪಡಿಸಿದ ಸಂದರ್ಭ ಕಂಡು ಬಂದಿತ್ತು.

ನಗರದ ಹಿರಿಯ ಸಿವಿಲ್ ನ್ಯಾಯಾಲಯದ ಮೂಕದ್ದಮೆ ಸಂಖ್ಯೆ 31/2025 ರ ಅರ್ಜಿದಾರ ನಾಗೇಂದ್ರ ಮತ್ತು ಪುಷ್ಪಲತಾ ದಂಪತಿಗಳ ವಿಚ್ಛೇದನ ಪ್ರಕರಣ ಹಾಗೂ ಪ್ರಧಾನ ಸಿವಿಲ್ ನ್ಯಾಯಾಲಯದ ಮೂಕದ್ದಮೆ ಸಂಖ್ಯೆ 52/2025 ರ ಅರ್ಜಿದರದ ಸುಮಿತ್ರ L. ಮತ್ತು ವೆಂಕಟೇಶ ನಾಯಕ ದಂಪತಿಗಳ ಜೀವನಾಂಶ ಕೊರಿ ಸಲ್ಲಿಸಿದ ಅರ್ಜಿಯ ಪ್ರಕರಣಕ್ಕೆ ಸಂಬಂದಿಸಿದಂತೆ
ಇಬ್ಬರು ಕಕ್ಷೀದಾರರನ್ನು ಮನವೂಲಿಕೆಯ ಪ್ರಯತ್ನದಲ್ಲಿ ಸಪಲತೆ. ಇಬ್ಬರನ್ನು ಮತ್ತೆ ಒಗ್ಗೊಡಿ ದಾಂಪತ್ಯ ಜೀವನಕ್ಕೆ ಶುಭ ಹಾರೈಸಿದ ಸಂದರ್ಭ ಲೋಕ್ ಅದಾಲತ್ ನಲ್ಲಿ ವಿಶೇಷವಾಗಿತ್ತು.



ಹಲವು ವರ್ಷಗಳಿಂದಲೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ವ್ಯಾಜ್ಯ ಪೂರ್ವ ಹಲವು ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸುವ ಉದ್ದೇಶದಿಂದ ಲೋಕ್ ಅದಾಲತ್ ನಡೆಯಿತು.

ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಪ್ರಭಾವತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ನಂಜಯ್ಯ, ಪ್ರಧಾನ ಕಾರ್ಯದರ್ಶಿ ದೊಡ್ಡಮೋಳೆ ರಂಗಸ್ವಾಮಿ ಸೇರಿದಂತೆ ಇನ್ನೀತರೆ ವಕೀಲರು ಭಾಗಿಯ್ಗಿದ್ದರು.

ವರದಿ: ಸ್ವಾಮಿ ಬಳೇಪೇಟೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ